ಬ್ರೇಕಿಂಗ್ ನ್ಯೂಸ್
04-01-21 04:01 pm Mangalore Correspondent ಕರಾವಳಿ
Photo credits : Representative Image
ಮಂಗಳೂರು, ಜ.4 : ಕಾಲೇಜು ಆರಂಭಗೊಳ್ಳುತ್ತಿದ್ದಂತೆ ನಗರದ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಹೆಚ್ಚು ಕಾಣಿಸಿಕೊಂಡಿದೆ. ಬೆನ್ನು ಬೆನ್ನಿಗೆ ಮೂರು ನರ್ಸಿಂಗ್ ಕಾಲೇಜಿನಲ್ಲೂ ಕೊರೋನ ಹಾವಳಿ ಪತ್ತೆಯಾಗಿದೆ. ಕೇರಳ ಮೂಲದ ವಿದ್ಯಾರ್ಥಿಗಳು ನರ್ಸಿಂಗ್ ಕಾಲೇಜಿಗೆ ಬರುವ ಹಿನ್ನೆಲೆ ಅವರಲ್ಲಿಯೇ ಹೆಚ್ಚು ಪಾಸಿಟಿವ್ ಕಂಡುಬರುತ್ತಿದೆ.
ಕೊಟ್ಟಾರ ಚೌಕಿಯಲ್ಲಿ ಹಾಸ್ಟೆಲ್ ಹೊಂದಿರುವ ನರ್ಸಿಂಗ್ ಕಾಲೇಜಿನ 6 ವಿದ್ಯಾರ್ಥಿಗಳಿಗೆ ಪಾಸಿಟಿವ್ ವರದಿ ಬಂದಿದೆ. ಈ ಕಾಲೇಜಿಗೆ ಮೊದಲ ಬ್ಯಾಚ್ನಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ಆರ್ಟಿ-ಪಿಸಿಆರ್ ಪರೀಕ್ಷೆ ನಡೆಸಿದ್ದರು. ಆದರೆ ಎರಡನೇ ಬ್ಯಾಚ್ನಲ್ಲಿ ಅನೇಕ ವಿದ್ಯಾರ್ಥಿಗಳು ಪರೀಕ್ಷೆ ನಡೆಸಿಲ್ಲ ಎನ್ನಲಾಗಿದೆ. ಇದರಿಂದ ಸಮಸ್ಯೆ ಉದ್ಭವಿಸಿದೆ. ಪಾಸಿಟಿವ್ ಬಂದ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಇರಿಸಲು ವ್ಯವಸ್ಥೆ ಮಾಡಲಾಗಿದೆ.

ಬ್ರಿಟನ್ನಿಂದ ಮಂಗಳೂರಿಗೆ ಒಂದು ತಿಂಗಳ ಅವಧಿಯಲ್ಲಿ ಆಗಮಿಸಿರುವ 118 ಮಂದಿಯಲ್ಲಿ ಇಬ್ಬರನ್ನು ಹೊರತುಪಡಿಸಿ ಉಳಿದ ಎಲ್ಲರ ವರದಿ ನೆಗೆಟಿವ್ ಆಗಿದೆ. ಭಾನುವಾರ ಮೂರು ಮಂದಿಯ ವರದಿ ಬಂದಿದ್ದು, ರೂಪಾಂತರಿತ ವೈರಸ್ ಕಂಡುಬಂದಿಲ್ಲ ಎಂದು ಆರೋಗ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Nursing college students of Kerala are found highly infected by Covid-19 in Mangalore.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm