ಬ್ರೇಕಿಂಗ್ ನ್ಯೂಸ್
04-01-21 04:33 pm Mangalore Correspondent ಕರಾವಳಿ
ಮಂಗಳೂರು, ಜ.4: ಕೊರೊನಾದಿಂದ ಸರಕಾರದ ಅನುಮತಿ ಸಿಗದೆ ಉಳಿದುಕೊಂಡಿದ್ದ ಕರಾವಳಿಯ ತುಳುನಾಡಿನ ಕಂಬಳ ಸ್ಪರ್ಧೆಯನ್ನು ಈ ಬಾರಿ ಜಿಲ್ಲಾಡಳಿತದ ಸೂಚನೆ ಪಾಲಿಸಿ ಜನವರಿ ಅಂತ್ಯದಿಂದ ನಡೆಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.
ಈ ಬಾರಿ ಒಟ್ಟು 7 ಕಂಬಳಗಳನ್ನು ನಡೆಸಲು ವೇಳಾಪಟ್ಟಿ ನಿಗದಿ ಮಾಡಲಾಗಿದೆ. ರಾತ್ರಿ ವೇಳೆ ಕಂಬಳ ನಡೆಸುವಂತಿಲ್ಲ ಎಂಬ ಸರಕಾರದ ನಿರ್ದೇಶನವನ್ನು ಪಾಲಿಸಿಕೊಂಡು ಎರಡು ದಿನ ಹಗಲಿನ ವೇಳೆಯಲ್ಲೇ ಕಂಬಳ ನಡೆಸಲು ಕಂಬಳ ನಿರ್ಧಾರಕ್ಕೆ ಬಂದಿದೆ.

ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಿಧ ಕಂಬಳ ಸಮಿತಿಗಳ ವ್ಯವಸ್ಥಾಪಕರು, ಕಂಬಳದ ಯಜಮಾನರು, ಓಟಗಾರರು ಮತ್ತು ತೀರ್ಪುಗಾರರು ಸಭೆಯಲ್ಲಿ ಭಾಗವಹಿಸಿದ್ದರು.
ಸಮಿತಿಯ ಗೌರವಾಧ್ಯಕ್ಷರಾದ ಬಾರ್ಕೂರು ಶಾಂತಾರಾಮ ಶೆಟ್ಟಿ, ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್, ಉಪಾಧ್ಯಕ್ಷರಾದ ನವೀನ್ಚಂದ್ರ ಆಳ್ವ, ಪ್ರಧಾನ ಕಾರ್ಯದರ್ಶಿ ರಾಜೀವ್ ಶೆಟ್ಟಿ ಎಡ್ತೂರು, ಜತೆ ಕಾರ್ಯದರ್ಶಿ ವಿದ್ಯಾಧರ ರೆಂಜಾಳ, ಬೆಳುವಾಯಿ ಸದಾನಂದ ಶೆಟ್ಟಿ, ದಿನೇಶ್ ಶೆಟ್ಟಿ ಮಾಳ, ಗೌರವ ಸಲಹೆಗಾರರಾದ ಎರ್ಮಾಳು ರೋಹಿತ್ ಹೆಗ್ಡೆ, ಚಂದ್ರಹಾಸ ಸನಿಲ್ ಉಪಸ್ಥಿತರಿದ್ದರು. ವಿಜಯ್ಕುಮಾರ್ ಕಂಗಿನಮನೆ, ಮುಚ್ಚೂರು ಲೋಕೇಶ್, ಗೋಪಾಲಕೃಷ್ಣ ಭಟ್, ಚಂದ್ರಹಾಸ ಶೆಟ್ಟಿ, ಬೋಳಾರ ತ್ರಿಶಾಲ್, ತೀರ್ಪುಗಾರರಾದ ರವೀಂದ್ರ ಕುಕ್ಕುಂದೂರು ಮತ್ತಿತರರು ಸಭೆಯಲ್ಲಿ ಸಲಹೆ ನೀಡಿದರು.

ಕಂಬಳ ವೇಳಾಪಟ್ಟಿ ಹೀಗಿದೆ
Kambala that had come to halt after Lockdown is now all set to start but with guidelines of play at Day and not at Night time.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm