ಬ್ರೇಕಿಂಗ್ ನ್ಯೂಸ್
04-01-21 04:33 pm Mangalore Correspondent ಕರಾವಳಿ
ಮಂಗಳೂರು, ಜ.4: ಕೊರೊನಾದಿಂದ ಸರಕಾರದ ಅನುಮತಿ ಸಿಗದೆ ಉಳಿದುಕೊಂಡಿದ್ದ ಕರಾವಳಿಯ ತುಳುನಾಡಿನ ಕಂಬಳ ಸ್ಪರ್ಧೆಯನ್ನು ಈ ಬಾರಿ ಜಿಲ್ಲಾಡಳಿತದ ಸೂಚನೆ ಪಾಲಿಸಿ ಜನವರಿ ಅಂತ್ಯದಿಂದ ನಡೆಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.
ಈ ಬಾರಿ ಒಟ್ಟು 7 ಕಂಬಳಗಳನ್ನು ನಡೆಸಲು ವೇಳಾಪಟ್ಟಿ ನಿಗದಿ ಮಾಡಲಾಗಿದೆ. ರಾತ್ರಿ ವೇಳೆ ಕಂಬಳ ನಡೆಸುವಂತಿಲ್ಲ ಎಂಬ ಸರಕಾರದ ನಿರ್ದೇಶನವನ್ನು ಪಾಲಿಸಿಕೊಂಡು ಎರಡು ದಿನ ಹಗಲಿನ ವೇಳೆಯಲ್ಲೇ ಕಂಬಳ ನಡೆಸಲು ಕಂಬಳ ನಿರ್ಧಾರಕ್ಕೆ ಬಂದಿದೆ.

ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಿಧ ಕಂಬಳ ಸಮಿತಿಗಳ ವ್ಯವಸ್ಥಾಪಕರು, ಕಂಬಳದ ಯಜಮಾನರು, ಓಟಗಾರರು ಮತ್ತು ತೀರ್ಪುಗಾರರು ಸಭೆಯಲ್ಲಿ ಭಾಗವಹಿಸಿದ್ದರು.
ಸಮಿತಿಯ ಗೌರವಾಧ್ಯಕ್ಷರಾದ ಬಾರ್ಕೂರು ಶಾಂತಾರಾಮ ಶೆಟ್ಟಿ, ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್, ಉಪಾಧ್ಯಕ್ಷರಾದ ನವೀನ್ಚಂದ್ರ ಆಳ್ವ, ಪ್ರಧಾನ ಕಾರ್ಯದರ್ಶಿ ರಾಜೀವ್ ಶೆಟ್ಟಿ ಎಡ್ತೂರು, ಜತೆ ಕಾರ್ಯದರ್ಶಿ ವಿದ್ಯಾಧರ ರೆಂಜಾಳ, ಬೆಳುವಾಯಿ ಸದಾನಂದ ಶೆಟ್ಟಿ, ದಿನೇಶ್ ಶೆಟ್ಟಿ ಮಾಳ, ಗೌರವ ಸಲಹೆಗಾರರಾದ ಎರ್ಮಾಳು ರೋಹಿತ್ ಹೆಗ್ಡೆ, ಚಂದ್ರಹಾಸ ಸನಿಲ್ ಉಪಸ್ಥಿತರಿದ್ದರು. ವಿಜಯ್ಕುಮಾರ್ ಕಂಗಿನಮನೆ, ಮುಚ್ಚೂರು ಲೋಕೇಶ್, ಗೋಪಾಲಕೃಷ್ಣ ಭಟ್, ಚಂದ್ರಹಾಸ ಶೆಟ್ಟಿ, ಬೋಳಾರ ತ್ರಿಶಾಲ್, ತೀರ್ಪುಗಾರರಾದ ರವೀಂದ್ರ ಕುಕ್ಕುಂದೂರು ಮತ್ತಿತರರು ಸಭೆಯಲ್ಲಿ ಸಲಹೆ ನೀಡಿದರು.

ಕಂಬಳ ವೇಳಾಪಟ್ಟಿ ಹೀಗಿದೆ
Kambala that had come to halt after Lockdown is now all set to start but with guidelines of play at Day and not at Night time.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm