ಬ್ರೇಕಿಂಗ್ ನ್ಯೂಸ್
04-01-21 04:33 pm Mangalore Correspondent ಕರಾವಳಿ
ಮಂಗಳೂರು, ಜ.4: ಕೊರೊನಾದಿಂದ ಸರಕಾರದ ಅನುಮತಿ ಸಿಗದೆ ಉಳಿದುಕೊಂಡಿದ್ದ ಕರಾವಳಿಯ ತುಳುನಾಡಿನ ಕಂಬಳ ಸ್ಪರ್ಧೆಯನ್ನು ಈ ಬಾರಿ ಜಿಲ್ಲಾಡಳಿತದ ಸೂಚನೆ ಪಾಲಿಸಿ ಜನವರಿ ಅಂತ್ಯದಿಂದ ನಡೆಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.
ಈ ಬಾರಿ ಒಟ್ಟು 7 ಕಂಬಳಗಳನ್ನು ನಡೆಸಲು ವೇಳಾಪಟ್ಟಿ ನಿಗದಿ ಮಾಡಲಾಗಿದೆ. ರಾತ್ರಿ ವೇಳೆ ಕಂಬಳ ನಡೆಸುವಂತಿಲ್ಲ ಎಂಬ ಸರಕಾರದ ನಿರ್ದೇಶನವನ್ನು ಪಾಲಿಸಿಕೊಂಡು ಎರಡು ದಿನ ಹಗಲಿನ ವೇಳೆಯಲ್ಲೇ ಕಂಬಳ ನಡೆಸಲು ಕಂಬಳ ನಿರ್ಧಾರಕ್ಕೆ ಬಂದಿದೆ.

ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಿಧ ಕಂಬಳ ಸಮಿತಿಗಳ ವ್ಯವಸ್ಥಾಪಕರು, ಕಂಬಳದ ಯಜಮಾನರು, ಓಟಗಾರರು ಮತ್ತು ತೀರ್ಪುಗಾರರು ಸಭೆಯಲ್ಲಿ ಭಾಗವಹಿಸಿದ್ದರು.
ಸಮಿತಿಯ ಗೌರವಾಧ್ಯಕ್ಷರಾದ ಬಾರ್ಕೂರು ಶಾಂತಾರಾಮ ಶೆಟ್ಟಿ, ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್, ಉಪಾಧ್ಯಕ್ಷರಾದ ನವೀನ್ಚಂದ್ರ ಆಳ್ವ, ಪ್ರಧಾನ ಕಾರ್ಯದರ್ಶಿ ರಾಜೀವ್ ಶೆಟ್ಟಿ ಎಡ್ತೂರು, ಜತೆ ಕಾರ್ಯದರ್ಶಿ ವಿದ್ಯಾಧರ ರೆಂಜಾಳ, ಬೆಳುವಾಯಿ ಸದಾನಂದ ಶೆಟ್ಟಿ, ದಿನೇಶ್ ಶೆಟ್ಟಿ ಮಾಳ, ಗೌರವ ಸಲಹೆಗಾರರಾದ ಎರ್ಮಾಳು ರೋಹಿತ್ ಹೆಗ್ಡೆ, ಚಂದ್ರಹಾಸ ಸನಿಲ್ ಉಪಸ್ಥಿತರಿದ್ದರು. ವಿಜಯ್ಕುಮಾರ್ ಕಂಗಿನಮನೆ, ಮುಚ್ಚೂರು ಲೋಕೇಶ್, ಗೋಪಾಲಕೃಷ್ಣ ಭಟ್, ಚಂದ್ರಹಾಸ ಶೆಟ್ಟಿ, ಬೋಳಾರ ತ್ರಿಶಾಲ್, ತೀರ್ಪುಗಾರರಾದ ರವೀಂದ್ರ ಕುಕ್ಕುಂದೂರು ಮತ್ತಿತರರು ಸಭೆಯಲ್ಲಿ ಸಲಹೆ ನೀಡಿದರು.

ಕಂಬಳ ವೇಳಾಪಟ್ಟಿ ಹೀಗಿದೆ
Kambala that had come to halt after Lockdown is now all set to start but with guidelines of play at Day and not at Night time.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm