ಬ್ರೇಕಿಂಗ್ ನ್ಯೂಸ್
04-01-21 04:33 pm Mangalore Correspondent ಕರಾವಳಿ
ಮಂಗಳೂರು, ಜ.4: ಕೊರೊನಾದಿಂದ ಸರಕಾರದ ಅನುಮತಿ ಸಿಗದೆ ಉಳಿದುಕೊಂಡಿದ್ದ ಕರಾವಳಿಯ ತುಳುನಾಡಿನ ಕಂಬಳ ಸ್ಪರ್ಧೆಯನ್ನು ಈ ಬಾರಿ ಜಿಲ್ಲಾಡಳಿತದ ಸೂಚನೆ ಪಾಲಿಸಿ ಜನವರಿ ಅಂತ್ಯದಿಂದ ನಡೆಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.
ಈ ಬಾರಿ ಒಟ್ಟು 7 ಕಂಬಳಗಳನ್ನು ನಡೆಸಲು ವೇಳಾಪಟ್ಟಿ ನಿಗದಿ ಮಾಡಲಾಗಿದೆ. ರಾತ್ರಿ ವೇಳೆ ಕಂಬಳ ನಡೆಸುವಂತಿಲ್ಲ ಎಂಬ ಸರಕಾರದ ನಿರ್ದೇಶನವನ್ನು ಪಾಲಿಸಿಕೊಂಡು ಎರಡು ದಿನ ಹಗಲಿನ ವೇಳೆಯಲ್ಲೇ ಕಂಬಳ ನಡೆಸಲು ಕಂಬಳ ನಿರ್ಧಾರಕ್ಕೆ ಬಂದಿದೆ.

ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಿಧ ಕಂಬಳ ಸಮಿತಿಗಳ ವ್ಯವಸ್ಥಾಪಕರು, ಕಂಬಳದ ಯಜಮಾನರು, ಓಟಗಾರರು ಮತ್ತು ತೀರ್ಪುಗಾರರು ಸಭೆಯಲ್ಲಿ ಭಾಗವಹಿಸಿದ್ದರು.
ಸಮಿತಿಯ ಗೌರವಾಧ್ಯಕ್ಷರಾದ ಬಾರ್ಕೂರು ಶಾಂತಾರಾಮ ಶೆಟ್ಟಿ, ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್, ಉಪಾಧ್ಯಕ್ಷರಾದ ನವೀನ್ಚಂದ್ರ ಆಳ್ವ, ಪ್ರಧಾನ ಕಾರ್ಯದರ್ಶಿ ರಾಜೀವ್ ಶೆಟ್ಟಿ ಎಡ್ತೂರು, ಜತೆ ಕಾರ್ಯದರ್ಶಿ ವಿದ್ಯಾಧರ ರೆಂಜಾಳ, ಬೆಳುವಾಯಿ ಸದಾನಂದ ಶೆಟ್ಟಿ, ದಿನೇಶ್ ಶೆಟ್ಟಿ ಮಾಳ, ಗೌರವ ಸಲಹೆಗಾರರಾದ ಎರ್ಮಾಳು ರೋಹಿತ್ ಹೆಗ್ಡೆ, ಚಂದ್ರಹಾಸ ಸನಿಲ್ ಉಪಸ್ಥಿತರಿದ್ದರು. ವಿಜಯ್ಕುಮಾರ್ ಕಂಗಿನಮನೆ, ಮುಚ್ಚೂರು ಲೋಕೇಶ್, ಗೋಪಾಲಕೃಷ್ಣ ಭಟ್, ಚಂದ್ರಹಾಸ ಶೆಟ್ಟಿ, ಬೋಳಾರ ತ್ರಿಶಾಲ್, ತೀರ್ಪುಗಾರರಾದ ರವೀಂದ್ರ ಕುಕ್ಕುಂದೂರು ಮತ್ತಿತರರು ಸಭೆಯಲ್ಲಿ ಸಲಹೆ ನೀಡಿದರು.

ಕಂಬಳ ವೇಳಾಪಟ್ಟಿ ಹೀಗಿದೆ
Kambala that had come to halt after Lockdown is now all set to start but with guidelines of play at Day and not at Night time.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm