ಬ್ರೇಕಿಂಗ್ ನ್ಯೂಸ್
04-01-21 04:33 pm Mangalore Correspondent ಕರಾವಳಿ
ಮಂಗಳೂರು, ಜ.4: ಕೊರೊನಾದಿಂದ ಸರಕಾರದ ಅನುಮತಿ ಸಿಗದೆ ಉಳಿದುಕೊಂಡಿದ್ದ ಕರಾವಳಿಯ ತುಳುನಾಡಿನ ಕಂಬಳ ಸ್ಪರ್ಧೆಯನ್ನು ಈ ಬಾರಿ ಜಿಲ್ಲಾಡಳಿತದ ಸೂಚನೆ ಪಾಲಿಸಿ ಜನವರಿ ಅಂತ್ಯದಿಂದ ನಡೆಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.
ಈ ಬಾರಿ ಒಟ್ಟು 7 ಕಂಬಳಗಳನ್ನು ನಡೆಸಲು ವೇಳಾಪಟ್ಟಿ ನಿಗದಿ ಮಾಡಲಾಗಿದೆ. ರಾತ್ರಿ ವೇಳೆ ಕಂಬಳ ನಡೆಸುವಂತಿಲ್ಲ ಎಂಬ ಸರಕಾರದ ನಿರ್ದೇಶನವನ್ನು ಪಾಲಿಸಿಕೊಂಡು ಎರಡು ದಿನ ಹಗಲಿನ ವೇಳೆಯಲ್ಲೇ ಕಂಬಳ ನಡೆಸಲು ಕಂಬಳ ನಿರ್ಧಾರಕ್ಕೆ ಬಂದಿದೆ.
ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಿಧ ಕಂಬಳ ಸಮಿತಿಗಳ ವ್ಯವಸ್ಥಾಪಕರು, ಕಂಬಳದ ಯಜಮಾನರು, ಓಟಗಾರರು ಮತ್ತು ತೀರ್ಪುಗಾರರು ಸಭೆಯಲ್ಲಿ ಭಾಗವಹಿಸಿದ್ದರು.
ಸಮಿತಿಯ ಗೌರವಾಧ್ಯಕ್ಷರಾದ ಬಾರ್ಕೂರು ಶಾಂತಾರಾಮ ಶೆಟ್ಟಿ, ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್, ಉಪಾಧ್ಯಕ್ಷರಾದ ನವೀನ್ಚಂದ್ರ ಆಳ್ವ, ಪ್ರಧಾನ ಕಾರ್ಯದರ್ಶಿ ರಾಜೀವ್ ಶೆಟ್ಟಿ ಎಡ್ತೂರು, ಜತೆ ಕಾರ್ಯದರ್ಶಿ ವಿದ್ಯಾಧರ ರೆಂಜಾಳ, ಬೆಳುವಾಯಿ ಸದಾನಂದ ಶೆಟ್ಟಿ, ದಿನೇಶ್ ಶೆಟ್ಟಿ ಮಾಳ, ಗೌರವ ಸಲಹೆಗಾರರಾದ ಎರ್ಮಾಳು ರೋಹಿತ್ ಹೆಗ್ಡೆ, ಚಂದ್ರಹಾಸ ಸನಿಲ್ ಉಪಸ್ಥಿತರಿದ್ದರು. ವಿಜಯ್ಕುಮಾರ್ ಕಂಗಿನಮನೆ, ಮುಚ್ಚೂರು ಲೋಕೇಶ್, ಗೋಪಾಲಕೃಷ್ಣ ಭಟ್, ಚಂದ್ರಹಾಸ ಶೆಟ್ಟಿ, ಬೋಳಾರ ತ್ರಿಶಾಲ್, ತೀರ್ಪುಗಾರರಾದ ರವೀಂದ್ರ ಕುಕ್ಕುಂದೂರು ಮತ್ತಿತರರು ಸಭೆಯಲ್ಲಿ ಸಲಹೆ ನೀಡಿದರು.
ಕಂಬಳ ವೇಳಾಪಟ್ಟಿ ಹೀಗಿದೆ
Kambala that had come to halt after Lockdown is now all set to start but with guidelines of play at Day and not at Night time.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm