ಬ್ರೇಕಿಂಗ್ ನ್ಯೂಸ್
04-01-21 04:33 pm Mangalore Correspondent ಕರಾವಳಿ
ಮಂಗಳೂರು, ಜ.4: ಕೊರೊನಾದಿಂದ ಸರಕಾರದ ಅನುಮತಿ ಸಿಗದೆ ಉಳಿದುಕೊಂಡಿದ್ದ ಕರಾವಳಿಯ ತುಳುನಾಡಿನ ಕಂಬಳ ಸ್ಪರ್ಧೆಯನ್ನು ಈ ಬಾರಿ ಜಿಲ್ಲಾಡಳಿತದ ಸೂಚನೆ ಪಾಲಿಸಿ ಜನವರಿ ಅಂತ್ಯದಿಂದ ನಡೆಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ.
ಈ ಬಾರಿ ಒಟ್ಟು 7 ಕಂಬಳಗಳನ್ನು ನಡೆಸಲು ವೇಳಾಪಟ್ಟಿ ನಿಗದಿ ಮಾಡಲಾಗಿದೆ. ರಾತ್ರಿ ವೇಳೆ ಕಂಬಳ ನಡೆಸುವಂತಿಲ್ಲ ಎಂಬ ಸರಕಾರದ ನಿರ್ದೇಶನವನ್ನು ಪಾಲಿಸಿಕೊಂಡು ಎರಡು ದಿನ ಹಗಲಿನ ವೇಳೆಯಲ್ಲೇ ಕಂಬಳ ನಡೆಸಲು ಕಂಬಳ ನಿರ್ಧಾರಕ್ಕೆ ಬಂದಿದೆ.

ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿವಿಧ ಕಂಬಳ ಸಮಿತಿಗಳ ವ್ಯವಸ್ಥಾಪಕರು, ಕಂಬಳದ ಯಜಮಾನರು, ಓಟಗಾರರು ಮತ್ತು ತೀರ್ಪುಗಾರರು ಸಭೆಯಲ್ಲಿ ಭಾಗವಹಿಸಿದ್ದರು.
ಸಮಿತಿಯ ಗೌರವಾಧ್ಯಕ್ಷರಾದ ಬಾರ್ಕೂರು ಶಾಂತಾರಾಮ ಶೆಟ್ಟಿ, ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್, ಉಪಾಧ್ಯಕ್ಷರಾದ ನವೀನ್ಚಂದ್ರ ಆಳ್ವ, ಪ್ರಧಾನ ಕಾರ್ಯದರ್ಶಿ ರಾಜೀವ್ ಶೆಟ್ಟಿ ಎಡ್ತೂರು, ಜತೆ ಕಾರ್ಯದರ್ಶಿ ವಿದ್ಯಾಧರ ರೆಂಜಾಳ, ಬೆಳುವಾಯಿ ಸದಾನಂದ ಶೆಟ್ಟಿ, ದಿನೇಶ್ ಶೆಟ್ಟಿ ಮಾಳ, ಗೌರವ ಸಲಹೆಗಾರರಾದ ಎರ್ಮಾಳು ರೋಹಿತ್ ಹೆಗ್ಡೆ, ಚಂದ್ರಹಾಸ ಸನಿಲ್ ಉಪಸ್ಥಿತರಿದ್ದರು. ವಿಜಯ್ಕುಮಾರ್ ಕಂಗಿನಮನೆ, ಮುಚ್ಚೂರು ಲೋಕೇಶ್, ಗೋಪಾಲಕೃಷ್ಣ ಭಟ್, ಚಂದ್ರಹಾಸ ಶೆಟ್ಟಿ, ಬೋಳಾರ ತ್ರಿಶಾಲ್, ತೀರ್ಪುಗಾರರಾದ ರವೀಂದ್ರ ಕುಕ್ಕುಂದೂರು ಮತ್ತಿತರರು ಸಭೆಯಲ್ಲಿ ಸಲಹೆ ನೀಡಿದರು.

ಕಂಬಳ ವೇಳಾಪಟ್ಟಿ ಹೀಗಿದೆ
Kambala that had come to halt after Lockdown is now all set to start but with guidelines of play at Day and not at Night time.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm