ಬ್ರೇಕಿಂಗ್ ನ್ಯೂಸ್
17-04-26 10:32 pm Mangalore Correspondent ಕರಾವಳಿ
ಕೊಣಾಜೆ, ಎಪ್ರಿಲ್ 17: ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಅಡ್ಕ ಎಂಬಲ್ಲಿಯ ತನ್ನ ಮನೆಯಿಂದ ಗೆಳೆಯರೊಂದಿಗೆ ಜಾತ್ರೆಗೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯೋರ್ವಳು ನಾಪತ್ತೆಯಾಗಿದ್ದು, ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಪಜೀರು ಅಡ್ಕದ ಜಗದೀಶ್ ಎಂಬವರ ಪುತ್ರಿ ಚೈತನ್ಯ (16) ಎಂಬಾಕೆ ನಾಪತ್ತೆಯಾದ ಬಾಲಕಿ. ಈಕೆ ಹರೇಕಳ ರಾಮಕೃಷ್ಣ ಹೈಸ್ಕೂಲ್ ನಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು, ಪರೀಕ್ಷೆ ಮುಗಿಸಿ ಮನೆಯಲ್ಲಿ ಇದ್ದಳು. ಎ.12 ರಂದು ಬೆಳಗ್ಗೆ ಮನೆಯಲ್ಲಿ ಗೆಳೆಯರೊಂದಿಗೆ ಪೊಳಲಿ ಜಾತ್ರೆಗೆಂದು ತೆರಳಿದ್ದು, ಬಳಿಕ ರಾತ್ರಿಯ ವರೆಗೂ ಮನೆಗೆ ವಾಪಸ್ಸಾಗದೇ ಇದ್ದುದರಿಂದ ಮನೆಯವರು ಆತಂಕಗೊಂಡು ಗೆಳೆಯರು ಹಾಗೂ ಸಂಬಂಧಿಕರ ಮನೆಯಲ್ಲಿ ಹುಡುಕಾಡಿದರೂ ಬಾಲಕಿ ಪತ್ತೆಯಾಗಿರಲಿಲ್ಲ. ಬಳಿಕ ಮನೆಯವರು ಕೊಣಾಜೆ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 07:47 pm
HK News Staffer
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm