ಬ್ರೇಕಿಂಗ್ ನ್ಯೂಸ್
17-04-26 10:32 pm Mangalore Correspondent ಕರಾವಳಿ
ಕೊಣಾಜೆ, ಎಪ್ರಿಲ್ 17: ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಅಡ್ಕ ಎಂಬಲ್ಲಿಯ ತನ್ನ ಮನೆಯಿಂದ ಗೆಳೆಯರೊಂದಿಗೆ ಜಾತ್ರೆಗೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯೋರ್ವಳು ನಾಪತ್ತೆಯಾಗಿದ್ದು, ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಪಜೀರು ಅಡ್ಕದ ಜಗದೀಶ್ ಎಂಬವರ ಪುತ್ರಿ ಚೈತನ್ಯ (16) ಎಂಬಾಕೆ ನಾಪತ್ತೆಯಾದ ಬಾಲಕಿ. ಈಕೆ ಹರೇಕಳ ರಾಮಕೃಷ್ಣ ಹೈಸ್ಕೂಲ್ ನಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದು, ಪರೀಕ್ಷೆ ಮುಗಿಸಿ ಮನೆಯಲ್ಲಿ ಇದ್ದಳು. ಎ.12 ರಂದು ಬೆಳಗ್ಗೆ ಮನೆಯಲ್ಲಿ ಗೆಳೆಯರೊಂದಿಗೆ ಪೊಳಲಿ ಜಾತ್ರೆಗೆಂದು ತೆರಳಿದ್ದು, ಬಳಿಕ ರಾತ್ರಿಯ ವರೆಗೂ ಮನೆಗೆ ವಾಪಸ್ಸಾಗದೇ ಇದ್ದುದರಿಂದ ಮನೆಯವರು ಆತಂಕಗೊಂಡು ಗೆಳೆಯರು ಹಾಗೂ ಸಂಬಂಧಿಕರ ಮನೆಯಲ್ಲಿ ಹುಡುಕಾಡಿದರೂ ಬಾಲಕಿ ಪತ್ತೆಯಾಗಿರಲಿಲ್ಲ. ಬಳಿಕ ಮನೆಯವರು ಕೊಣಾಜೆ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm