ಬ್ರೇಕಿಂಗ್ ನ್ಯೂಸ್
04-01-21 11:42 pm Mangaluru Correspondent ಕರಾವಳಿ
ಮಂಗಳೂರು, ಜ.4: ಬಜಾಲ್ ಸಮೀಪದ ಫೈಸಲ್ ನಗರದಲ್ಲಿ ಆ್ಯಕ್ಟಿವಾ ಸ್ಕಿಡ್ ಆಗಿ ಸವಾರ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಸಂಜೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಏರುಹಾದಿಯಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿದ ಆ್ಯಕ್ಟಿವಾ ಬಾವಿ ಕಂಪೌಂಡ್ ಗೆ ಬಡಿದಿದ್ದು ಸವಾರ ಒಳಗೆ ಬಿದ್ದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಸವಾರ ಬಾವಿಗೆ ಬಿದ್ದು ಸಾವು ಕಂಡಿದ್ದಾನೆ. ಮೃತನನ್ನು ಉರ್ವ ನಿವಾಸಿ ಅಜಿತ್ (22) ಎಂದು ಗುರುತಿಸಲಾಗಿದೆ.

ಅಜಿತ್, ತುರ್ತು ಕಾರ್ಯಕ್ಕಾಗಿ ಫೈಸಲ್ ನಗರದತ್ತ ತೆರಳುತ್ತಿದ್ದ ಎನ್ನಲಾಗಿದೆ. ಆದರೆ, ರಸ್ತೆ ಸಮೀಪದಲ್ಲೇ ಇದ್ದ ಬಾವಿಗೆ ಬಿದ್ದು ದುರಂತ ಸಾವು ಕಂಡಿದ್ದಾನೆ.
ಬಳಿಕ ಸ್ಥಳೀಯರು ಸೇರಿ ಬಾವಿಯಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ್ಯಕ್ಟಿವಾದ ಬಳಿ ಎರಡು ಹೆಲ್ಮೆಟ್ ಇದ್ದುದರಿಂದ ಇಬ್ಬರು ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿತ್ತು. ಬಳಿಕ ಅಗ್ನಿಶಾಮಕ ದಳ ಸಿಬಂದಿ ಆಗಮಿಸಿ ಬಾವಿಯಲ್ಲಿ ಹುಡುಕಾಟ ನಡೆಸಿದ್ದು ಯಾರೂ ಸಿಕ್ಕಿಲ್ಲ.
The rider has been found dead and the pillion rider is admitted to the hospital after the two wheeler active that they were riding slipped and fell into the well in Faizal Nagar, Padil, in Mangalore.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm