ಬ್ರೇಕಿಂಗ್ ನ್ಯೂಸ್
04-01-21 11:42 pm Mangaluru Correspondent ಕರಾವಳಿ
ಮಂಗಳೂರು, ಜ.4: ಬಜಾಲ್ ಸಮೀಪದ ಫೈಸಲ್ ನಗರದಲ್ಲಿ ಆ್ಯಕ್ಟಿವಾ ಸ್ಕಿಡ್ ಆಗಿ ಸವಾರ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಸಂಜೆ ಏಳು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಏರುಹಾದಿಯಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿದ ಆ್ಯಕ್ಟಿವಾ ಬಾವಿ ಕಂಪೌಂಡ್ ಗೆ ಬಡಿದಿದ್ದು ಸವಾರ ಒಳಗೆ ಬಿದ್ದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಸವಾರ ಬಾವಿಗೆ ಬಿದ್ದು ಸಾವು ಕಂಡಿದ್ದಾನೆ. ಮೃತನನ್ನು ಉರ್ವ ನಿವಾಸಿ ಅಜಿತ್ (22) ಎಂದು ಗುರುತಿಸಲಾಗಿದೆ.

ಅಜಿತ್, ತುರ್ತು ಕಾರ್ಯಕ್ಕಾಗಿ ಫೈಸಲ್ ನಗರದತ್ತ ತೆರಳುತ್ತಿದ್ದ ಎನ್ನಲಾಗಿದೆ. ಆದರೆ, ರಸ್ತೆ ಸಮೀಪದಲ್ಲೇ ಇದ್ದ ಬಾವಿಗೆ ಬಿದ್ದು ದುರಂತ ಸಾವು ಕಂಡಿದ್ದಾನೆ.
ಬಳಿಕ ಸ್ಥಳೀಯರು ಸೇರಿ ಬಾವಿಯಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ್ಯಕ್ಟಿವಾದ ಬಳಿ ಎರಡು ಹೆಲ್ಮೆಟ್ ಇದ್ದುದರಿಂದ ಇಬ್ಬರು ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿತ್ತು. ಬಳಿಕ ಅಗ್ನಿಶಾಮಕ ದಳ ಸಿಬಂದಿ ಆಗಮಿಸಿ ಬಾವಿಯಲ್ಲಿ ಹುಡುಕಾಟ ನಡೆಸಿದ್ದು ಯಾರೂ ಸಿಕ್ಕಿಲ್ಲ.
The rider has been found dead and the pillion rider is admitted to the hospital after the two wheeler active that they were riding slipped and fell into the well in Faizal Nagar, Padil, in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am