ಬ್ರೇಕಿಂಗ್ ನ್ಯೂಸ್
27-04-26 10:29 am HK News Staffer ಕರಾವಳಿ
ಮಂಗಳೂರಿನಿಂದ ಬೆಂಗಳೂರು ಹೊರಟಿದ್ದ ರೈಲಿನಲ್ಲಿ ಗರ್ಭಿಣಿ ಮಹಿಳೆಯೊಬ್ಬರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡು ಕೊನೆಗೆ ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಬಂಟ್ವಾಳ ರೈಲು ನಿಲ್ದಾಣದಲ್ಲಿ ನಡೆದಿದೆ.
ತುಂಬು ಗರ್ಭಿಣಿ ಮಹಿಳೆ ಮಂಗಳೂರಿನಿಂದ ಮೈಸೂರಿಗೆ ಹೊರಟಿದ್ದು ಈ ವೇಳೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಆದರೆ ಸಕಾಲಕ್ಕೆ ವೈದ್ಯರು ಲಭ್ಯರಾಗದೆ ಹೆರಿಗೆಗಾಗಿ 30 ನಿಮಿಷದ ವರೆಗೆ ಪ್ರಯಾಣಿಕರು ಕಾದಿದ್ದಾರೆ. ಬಳಿಕ ಹೆರಿಗೆಗಾಗಿ ರೈಲಿನಲ್ಲಿಯೇ ಪರದೆ ಕಟ್ಟಿ ಬೋಗಿಯಲ್ಲಿದ್ದ ಮಹಿಳೆಯರು ಹೆರಿಗೆ ಮಾಡಿಸಲು ಹರಸಾಹಸ ಮಾಡಿದ್ದಾರೆ.

ಹೆರಿಗೆ ಕಾರಣಕ್ಕಾಗಿ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್ ಬಳಿಯ ರೈಲು ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಲಾಗಿತ್ತು. ವೈದ್ಯಕೀಯ ಸೌಲಭ್ಯವಿಲ್ಲದೆ, ಆಕೆಯನ್ನು ತುರ್ತಾಗಿ ಒಯ್ಯುವ ವ್ಯವಸ್ಥೆಯೂ ಇಲ್ಲದೆ ಪರದಾಟ ನಡೆಸಿದ್ದಾರೆ.
ತೀವ್ರ ರಕ್ತಸಾವ್ರದಿಂದ ಬಳಲುತ್ತಿದ್ದ ಕಾರಣ ಕೊನೆಗೆ ಮಹಿಳೆಯರೇ ಹೆರಿಗೆ ಮಾಡಿಸಿದ್ದು ಆಬಳಿಕ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಮಹಿಳೆಯನ್ನು ಸೇರಿಸಲಾಗಿದೆ. ತಾಯಿ, ಮಗು ಸುರಕ್ಷಿತವಾಗಿದ್ದಾರೆಂದು ತಿಳಿದುಬಂದಿದೆ.
15-05-26 10:30 pm
HK News Desk
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
16-05-26 10:24 pm
HK News Desk
ಎನ್ಸಿಬಿ ಅಧಿಕಾರಿಗಳಿಂದ ಮುಂದ್ರಾ ಬಂದರು ಮೇಲೆ ದಾಳಿ...
16-05-26 07:25 pm
Bharat Bus fire, Mangalore: ಟೈರ್ ಸ್ಫೋಟ; ಹಾಸನದ...
16-05-26 04:46 pm
ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್ ಅಭ್ಯ...
16-05-26 11:46 am
ಮಾರುತಿ ಬ್ರೀಜಾ ಕಾರಿನಲ್ಲಿ ಹಿಂಸಾತ್ಮಕ ಗೋವು ಸಾಗಾಟ...
15-05-26 11:08 pm