ಬ್ರೇಕಿಂಗ್ ನ್ಯೂಸ್
05-01-21 11:18 am Mangalore Correspondent ಕರಾವಳಿ
ಕುಂದಾಪುರ, ಜ.05 : ಯಕ್ಷಗಾನದಲ್ಲಿ ಪಾತ್ರ ಮಾಡುತ್ತಿದ್ದಾಗಲೇ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಶಿರಿಯಾರದಲ್ಲಿ ನಡೆದಿದೆ.
ಮಂದಾರ್ತಿ ಯಕ್ಷಗಾನ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಸಾವನ್ನಪ್ಪಿದವರು. ಶಿರಿಯಾರದ ಕಾಜ್ರಲ್ಲಿ ಸಮೀಪದ ಕಲ್ಬೆಟ್ಟು ಎಂಬಲ್ಲಿ ಘಟನೆ ನಡೆದಿದೆ.

ಮಹಾಕಲಿ ಮಗದೇಂದ್ರ ಎನ್ನುವ ಯಕ್ಷಗಾನ ಪ್ರಸಂಗದಲ್ಲಿ ಸಾಧು ಕೊಠಾರಿ ಮಾಗಧನಾಗಿ ಪಾತ್ರ ಮಾಡಿದ್ದರು. ಈ ಸಂದರ್ಭದಲ್ಲಿ ಸಾಧು ಕೊಠಾರಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಂಗದಲ್ಲೇ ಎದೆ ನೋವಿನಿಂದ ಕುಸಿದು ಬಿದ್ದಿದ್ದಾರೆ. ಬಳಿಕ ವೇಷ ಕಳಚಿ, ಮೇಳದ ಪ್ರಧಾನ ಭಾಗವತ ಸದಾಶಿವ ಅಮೀನ್ ಹಾಗೂ ಮ್ಯಾನೇಜರ್ ಮತ್ತು ಸಹಕಲಾವಿದರು ಜತೆಯಾಗಿ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದು ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಸಾಧು ಕೊಠಾರಿ ಬಡಗುತಿಟ್ಟಿನ ಹಿರಿಯ ಕಲಾವಿದರಾಗಿದ್ದು ಜನಮೆಚ್ಚುಗೆ ಪಡೆದಿದ್ದರು. ಸುಮಾರು 40 ವರ್ಷಕ್ಕೂ ಹೆಚ್ಚು ಸಮಯ ಯಕ್ಷ ತಿರುಗಾಟ ನಡೆಸಿದ್ದರು.
Sadhu Kothari (58), the chief artist in the Mandarthi Yakshagana troupe died of a heart attack on while performing on stage the morning of January 5 at Kota in Udupi.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm