ಬ್ರೇಕಿಂಗ್ ನ್ಯೂಸ್
05-01-21 11:18 am Mangalore Correspondent ಕರಾವಳಿ
ಕುಂದಾಪುರ, ಜ.05 : ಯಕ್ಷಗಾನದಲ್ಲಿ ಪಾತ್ರ ಮಾಡುತ್ತಿದ್ದಾಗಲೇ ಕಲಾವಿದರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಶಿರಿಯಾರದಲ್ಲಿ ನಡೆದಿದೆ.
ಮಂದಾರ್ತಿ ಯಕ್ಷಗಾನ ಮೇಳದ ಪ್ರಧಾನ ವೇಷಧಾರಿ ಸಾಧು ಕೊಠಾರಿ (58) ರಂಗಸ್ಥಳದಲ್ಲೇ ಅಸ್ವಸ್ಥಗೊಂಡು ಸಾವನ್ನಪ್ಪಿದವರು. ಶಿರಿಯಾರದ ಕಾಜ್ರಲ್ಲಿ ಸಮೀಪದ ಕಲ್ಬೆಟ್ಟು ಎಂಬಲ್ಲಿ ಘಟನೆ ನಡೆದಿದೆ.

ಮಹಾಕಲಿ ಮಗದೇಂದ್ರ ಎನ್ನುವ ಯಕ್ಷಗಾನ ಪ್ರಸಂಗದಲ್ಲಿ ಸಾಧು ಕೊಠಾರಿ ಮಾಗಧನಾಗಿ ಪಾತ್ರ ಮಾಡಿದ್ದರು. ಈ ಸಂದರ್ಭದಲ್ಲಿ ಸಾಧು ಕೊಠಾರಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಂಗದಲ್ಲೇ ಎದೆ ನೋವಿನಿಂದ ಕುಸಿದು ಬಿದ್ದಿದ್ದಾರೆ. ಬಳಿಕ ವೇಷ ಕಳಚಿ, ಮೇಳದ ಪ್ರಧಾನ ಭಾಗವತ ಸದಾಶಿವ ಅಮೀನ್ ಹಾಗೂ ಮ್ಯಾನೇಜರ್ ಮತ್ತು ಸಹಕಲಾವಿದರು ಜತೆಯಾಗಿ ಅವರನ್ನು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದು ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಸಾಧು ಕೊಠಾರಿ ಬಡಗುತಿಟ್ಟಿನ ಹಿರಿಯ ಕಲಾವಿದರಾಗಿದ್ದು ಜನಮೆಚ್ಚುಗೆ ಪಡೆದಿದ್ದರು. ಸುಮಾರು 40 ವರ್ಷಕ್ಕೂ ಹೆಚ್ಚು ಸಮಯ ಯಕ್ಷ ತಿರುಗಾಟ ನಡೆಸಿದ್ದರು.
Sadhu Kothari (58), the chief artist in the Mandarthi Yakshagana troupe died of a heart attack on while performing on stage the morning of January 5 at Kota in Udupi.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm