ಬ್ರೇಕಿಂಗ್ ನ್ಯೂಸ್
05-01-21 03:18 pm Mangalore Correspondent ಕರಾವಳಿ
ಮಂಗಳೂರು, ಜ.5: ಮಂಗಳೂರಿನ ತಹಸೀಲ್ದಾರ್ ಕಚೇರಿಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಲಂಚ ಕೇಳಿದ್ದ ಕ್ಲರ್ಕ್ ಒಬ್ಬರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದ ರಫೀಕ್ ಅಬ್ದುಲ್ಲ(42) ಲಂಚ ಕೇಳಿ ಸಿಕ್ಕಿಬಿದ್ದ ಅಧಿಕಾರಿ. ಕಚೇರಿಯೊಂದರ ಫೈಲ್ ದಾಟಿಸಲು ಈತ 42 ಸಾವಿರ ರೂ. ಲಂಚ ಕೇಳಿದ್ದ. ಈ ಬಗ್ಗೆ ಸಂತ್ರಸ್ತ ವ್ಯಕ್ತಿ ಎಸಿಬಿಗೆ ದೂರು ನೀಡಿದ್ದ.

ಎಸಿಬಿ ಅಧಿಕಾರಿಗಳ ಸೂಚನೆಯಂತೆ ಇಂದು ಲಂಚದ ಹಣ ನೀಡುತ್ತಿದ್ದಾಗಲೇ ದಾಳಿ ನಡೆಸಲಾಗಿದೆ. ದಾಳಿ ವೇಳೆ ಹಣದ ಕಂತೆ ಸಹಿತ ರಫೀಕ್ ಪತ್ತೆಯಾಗಿದ್ದು ವಶಕ್ಕೆ ಪಡೆದಿದ್ದಾರೆ.
Mangalore ACB officers raid on Tahsildar office and arrest an employee over charges of Bribe. The arrested has been identified as Rafiq Abdul (42).
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm