ಬ್ರೇಕಿಂಗ್ ನ್ಯೂಸ್
08-05-26 10:33 pm HK News Staffer ಕರಾವಳಿ
ಉಳ್ಳಾಲ, ಮೇ 8: ನಿಟ್ಟೆ ಪರಿಗಣಿತ ವಿವಿ ವತಿಯಿಂದ ಕುತ್ತಾರು ಜಂಕ್ಷನ್ ನಲ್ಲಿ ಕುತ್ತಾರ್ ಜಂಕ್ಷನ್ನಲ್ಲಿ ವೃತ್ತವೊಂದನ್ನ ನಿರ್ಮಿಸಲು ರೂಪುರೇಷೆ ಸಿದ್ಧಗೊಂಡಿದ್ದು, ಇದೇ ವೇಳೆ ಅಲ್ಲಿ ಕೊರಗಜ್ಜನ ಹೆಸರಲ್ಲಿ ವೃತ್ತ ನಿರ್ಮಿಸಬಾರದೆಂದು ಅಲ್ಪಸಂಖ್ಯಾತ ಸಮುದಾಯದ ಗುಂಪೊಂದು ಸ್ಪೀಕರ್ ಖಾದರ್ ಅವರನ್ನ ತಡೆದು ಘೇರಾವ್ ಮಾಡಿ ತರಾಟೆಗೈದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಉಳ್ಳಾಲ ಮಾಸ್ತಿಕಟ್ಟೆಯ ರೆಸಾರ್ಟ್ ಒಂದರಲ್ಲಿ ಗುರುವಾರ ರಾತ್ರಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮುಸ್ಲಿಮರ ಗುಂಪೊಂದು ಸ್ಪೀಕರ್ ಖಾದರ್ ಅವರನ್ನು ಪ್ರಶ್ನೆ ಮಾಡಿ ಕುತ್ತಾರು ಜಂಕ್ಷನ್ ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣ ಮಾಡದಂತೆ ತಗಾದೆ ಎತ್ತಿದ್ದಾರೆ. ಈ ವೇಳೆ, ಮಾತಿಗೆ ಮಾತು ಬೆಳೆದಿದ್ದು ಇದರ ಸಣ್ಣ ವೀಡಿಯೋವನ್ನು ಅಲ್ಲಿದ್ದವರೇ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.
ಕುತ್ತಾರು ಕೊರಗಜ್ಜನ ಆದಿಕ್ಷೇತ್ರಕ್ಕೆ ರಾಜ್ಯದ ವಿವಿಧ ಕಡೆಗಳಿಂದ ಬರುವ ಭಕ್ತಾಧಿಗಳಿಗೆ ಮಾಹಿತಿ ನೀಡುವುದಕ್ಕಾಗಿ ವರ್ಷಗಳ ಹಿಂದೆ ಕುತ್ತಾರು ಜಂಕ್ಷನ್ ನಲ್ಲಿ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಕೊರಗಜ್ಜನ ಮುಟ್ಟಾಳೆಯ ಪ್ರತಿಕೃತಿಯುಳ್ಳ ಸಣ್ಣ ವೃತ್ತವೊಂದನ್ನ ನಿರ್ಮಿಸಿದ್ದರು. ಈಗಲೂ ಆ ವೃತ್ತವು ಕುತ್ತಾರು ಜಂಕ್ಷನ್ ನಲ್ಲಿದೆ. ಇದೀಗ ನಿಟ್ಟೆ ವಿವಿಯ ವತಿಯಿಂದ ಕುತ್ತಾರು ಜಂಕ್ಷನ್ ನಲ್ಲಿ ನೂತನ ವೃತ್ತವನ್ನ ನಿರ್ಮಿಸಲು ಮುಂದಾಗಿದ್ದಾರೆ. ವೃತ್ತದಲ್ಲಿ ಕೊರಗಜ್ಜನ ಆದಿ ಕ್ಷೇತ್ರದ ಮಾಹಿತಿ ಮತ್ತು ಕೊರಗಜ್ಜನ ಮುಟ್ಟಾಳೆ ಸೇರಿ ಇತರ ಧರ್ಮೀಯರ ಕ್ಷೇತ್ರದ ಬಗ್ಗೆಯೂ ಮಾಹಿತಿಯನ್ನು ನೀಡುವ ಸಿದ್ಧತೆ ನಡೆದಿದೆ.
ಆದರೆ ಈ ವಿಚಾರ ತಿಳಿಯದ ಮುಸ್ಲಿಂ ಗುಂಪು ಸ್ಥಳೀಯ ಶಾಸಕ ಹಾಗೂ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಪ್ರಶ್ನಿಸಿ ಘೇರಾವ್ ಹಾಕಿದ್ದು ಅದರ ವೀಡಿಯೋವನ್ನು ಜಾಲತಾಣಗಳಲ್ಲಿ ಹರಿಬಿಡಲಾಗಿದೆ.
11-07-26 11:42 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 11:48 am
HK News Staffer
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm