ಬ್ರೇಕಿಂಗ್ ನ್ಯೂಸ್
14-05-26 05:39 pm HK News Staffer ಕರಾವಳಿ
ಮಂಗಳೂರು, ಮೇ 14: ಮಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ‘ಲ್ಯಾನ್ಸಿ ಕನ್ಸ್ಟ್ರಕ್ಷನ್ಸ್’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ (77) ಅಲ್ಪಕಾಲದ ಅಸೌಖ್ಯದ ಬಳಿಕ ಬುಧವಾರ ನಿಧನರಾದರು. ಮೃತರು ಪತ್ನಿ , ಮೂವರು ಪುತ್ರಿಯರನ್ನು ಅಗಲಿದ್ದಾರೆ.
1973ರಲ್ಲಿ ಪರವಾನಗಿ ಪಡೆದ ಪ್ಲಂಬರ್ ಆಗಿ ವೃತ್ತಿಜೀವನ ಆರಂಭಿಸಿದ ಅವರು, ಹಂತ ಹಂತವಾಗಿ ಸಿವಿಲ್ ಕಾಂಟ್ರಾಕ್ಟರ್ ಆಗಿ ಬೆಳೆದಿದ್ದರು. 1982 ರಲ್ಲಿ ಹಂಪನಕಟ್ಟೆಯ ‘ಧನ್ಯವಾದ್’ , 1984 ರಲ್ಲಿ ‘ಪಾಂಪೆ ಶೇಡ್ ಅಪಾರ್ಟ್ಮೆಂಟ್’ ನಿರ್ಮಿಸಿದ್ದರು. ಮುಂದೆ ಎಲ್ಜೆನ್ ಪ್ರಮೋಟರ್ಸ್, ನಿಶಾಲ್ ಅಸೋಸಿಯೇಟ್ಸ್ ಸೇರಿದಂತೆ ಹಲವು ಸಂಸ್ಥೆಗಳ ಮೂಲಕ ಸಾವಿರಾರು ಜನರಿಗೆ ಉದ್ಯೋಗ ನೀಡುವ ಬೃಹತ್ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದರು.
ಜಿಲ್ಲೆಯಲ್ಲಿ ಎಲ್ಲ ಸಮುದಾಯದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಬಜ್ಪೆ ಚರ್ಚ್, ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ಚರ್ಚ್ ಸೇರಿದಂತೆ 25ಕ್ಕೂ ಹೆಚ್ಚು ಚರ್ಚ್ಗಳು, 4 ಮಸೀದಿಗಳು ಮತ್ತು 3 ದೇವಾಲಯ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಆರೆಸ್ಸೆಸ್ ಸಂಘ ನಿಕೇತನದ ಬಹುಮಹಡಿ ಸಭಾಂಗಣ ಸಂಕೀರ್ಣವನ್ನು ಇವರೇ ನಿರ್ಮಿಸಿದ್ದರು.
ಸೈಂಟ್ ಅಲೋಶಿಯಸ್ ಕಾಲೇಜಿನ ಆಡಳಿತ ಮಂಡಳಿ ಬ್ಲಾಕ್, ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಯುನಿಟಿ ಹೆಲ್ತ್ ಕಾಂಪ್ಲೆಕ್ಸ್ನ ನರ್ಸಿಂಗ್ ಸ್ಕೂಲ್ ಇವರ ಸಂಸ್ಥೆಯ ಮೂಲಕ ನಿರ್ಮಾಣಗೊಂಡಿದೆ. ಇವರ ಉದ್ಯಮಶೀಲತೆ ಮತ್ತು ವೃತ್ತಿಪರತೆಯನ್ನು ಗುರುತಿಸಿ 2006 ರಲ್ಲಿ ‘ರಚನಾ ವರ್ಷದ ಉದ್ಯಮಿ’ ಪ್ರಶಸ್ತಿ, 2012 ರಲ್ಲಿ ‘ಎಫ್ಕೆಸಿಎ ವೃತ್ತಿಪರ ಶ್ರೇಷ್ಠತಾ ಪ್ರಶಸ್ತಿ’ ನೀಡಿ ಗೌರವಿಸಲಾಗಿತ್ತು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am