ಬ್ರೇಕಿಂಗ್ ನ್ಯೂಸ್
14-05-26 05:39 pm HK News Staffer ಕರಾವಳಿ
ಮಂಗಳೂರು, ಮೇ 14: ಮಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ‘ಲ್ಯಾನ್ಸಿ ಕನ್ಸ್ಟ್ರಕ್ಷನ್ಸ್’ ಸಂಸ್ಥೆಯ ಸ್ಥಾಪಕ ಲ್ಯಾನ್ಸಿ ಜೋಸೆಫ್ ಮಸ್ಕರೇನಸ್ (77) ಅಲ್ಪಕಾಲದ ಅಸೌಖ್ಯದ ಬಳಿಕ ಬುಧವಾರ ನಿಧನರಾದರು. ಮೃತರು ಪತ್ನಿ , ಮೂವರು ಪುತ್ರಿಯರನ್ನು ಅಗಲಿದ್ದಾರೆ.
1973ರಲ್ಲಿ ಪರವಾನಗಿ ಪಡೆದ ಪ್ಲಂಬರ್ ಆಗಿ ವೃತ್ತಿಜೀವನ ಆರಂಭಿಸಿದ ಅವರು, ಹಂತ ಹಂತವಾಗಿ ಸಿವಿಲ್ ಕಾಂಟ್ರಾಕ್ಟರ್ ಆಗಿ ಬೆಳೆದಿದ್ದರು. 1982 ರಲ್ಲಿ ಹಂಪನಕಟ್ಟೆಯ ‘ಧನ್ಯವಾದ್’ , 1984 ರಲ್ಲಿ ‘ಪಾಂಪೆ ಶೇಡ್ ಅಪಾರ್ಟ್ಮೆಂಟ್’ ನಿರ್ಮಿಸಿದ್ದರು. ಮುಂದೆ ಎಲ್ಜೆನ್ ಪ್ರಮೋಟರ್ಸ್, ನಿಶಾಲ್ ಅಸೋಸಿಯೇಟ್ಸ್ ಸೇರಿದಂತೆ ಹಲವು ಸಂಸ್ಥೆಗಳ ಮೂಲಕ ಸಾವಿರಾರು ಜನರಿಗೆ ಉದ್ಯೋಗ ನೀಡುವ ಬೃಹತ್ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದರು.
ಜಿಲ್ಲೆಯಲ್ಲಿ ಎಲ್ಲ ಸಮುದಾಯದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಬಜ್ಪೆ ಚರ್ಚ್, ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ಚರ್ಚ್ ಸೇರಿದಂತೆ 25ಕ್ಕೂ ಹೆಚ್ಚು ಚರ್ಚ್ಗಳು, 4 ಮಸೀದಿಗಳು ಮತ್ತು 3 ದೇವಾಲಯ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಆರೆಸ್ಸೆಸ್ ಸಂಘ ನಿಕೇತನದ ಬಹುಮಹಡಿ ಸಭಾಂಗಣ ಸಂಕೀರ್ಣವನ್ನು ಇವರೇ ನಿರ್ಮಿಸಿದ್ದರು.
ಸೈಂಟ್ ಅಲೋಶಿಯಸ್ ಕಾಲೇಜಿನ ಆಡಳಿತ ಮಂಡಳಿ ಬ್ಲಾಕ್, ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಯುನಿಟಿ ಹೆಲ್ತ್ ಕಾಂಪ್ಲೆಕ್ಸ್ನ ನರ್ಸಿಂಗ್ ಸ್ಕೂಲ್ ಇವರ ಸಂಸ್ಥೆಯ ಮೂಲಕ ನಿರ್ಮಾಣಗೊಂಡಿದೆ. ಇವರ ಉದ್ಯಮಶೀಲತೆ ಮತ್ತು ವೃತ್ತಿಪರತೆಯನ್ನು ಗುರುತಿಸಿ 2006 ರಲ್ಲಿ ‘ರಚನಾ ವರ್ಷದ ಉದ್ಯಮಿ’ ಪ್ರಶಸ್ತಿ, 2012 ರಲ್ಲಿ ‘ಎಫ್ಕೆಸಿಎ ವೃತ್ತಿಪರ ಶ್ರೇಷ್ಠತಾ ಪ್ರಶಸ್ತಿ’ ನೀಡಿ ಗೌರವಿಸಲಾಗಿತ್ತು.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am