ಬ್ರೇಕಿಂಗ್ ನ್ಯೂಸ್
06-01-21 11:24 am Mangalore Correspondent ಕರಾವಳಿ
ವಿಟ್ಲ, ಜ.5: ಮನೆಗೆ ನುಗ್ಗಿದ ದುಷ್ಕರ್ಮಿಗಳು ಕಟ್ಟಿ ಹಾಕಿ ದರೋಡೆ ನಡೆಸಿದ್ದ ಕುರಿತ ಪ್ರಕರಣವನ್ನು ಬೇಧಿಸುವಲ್ಲಿ ವಿಟ್ಲ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಆಟೋ ಚಾಲಕ ರಫೀಕ್ ಹಾಗೂ ಆತನ ಪುತ್ರ ಮಧ್ಯಾಹ್ನ ನಮಾಜಿಗೆ ತೆರಳಿದ್ದ ಸಂದರ್ಭದಲ್ಲಿ ಮನೆಯೊಳಗೆ ನುಗ್ಗಿದ ಅಪರಿಚಿತ ವ್ಯಕ್ತಿ ಪತ್ನಿ ಜೈನಾಬಿಯನ್ನು ಕಟ್ಟಿ ಹಾಕಿ, ಮೈಮೇಲಿದ್ದ ಕಿವಿಯೋಲೆ, ಉಂಗುರ ಹಾಗೂ ಚೈನ್ ಕಿತ್ತುಕೊಂಡು ಹಿಂಬದಿ ಬಾಗಿಲಿನಿಂದ ಪರಾರಿಯಾಗಿದ್ದನೆಂದು ದೂರು ನೀಡಲಾಗಿತ್ತು.
ಪೊಲೀಸರು ತನಿಖೆ ನಡೆಸಿದಾಗ, ಮಹಿಳೆಯೇ ಚಿನ್ನವನ್ನು ಬೇರೆಡೆಗೆ ಸಾಗಿಸಿದ್ದು ಬೆಳಕಿಗೆ ಬಂದಿದೆ. ಮನೆಯ ಪಕ್ಕದಲ್ಲಿ ವಾಸವಿರುವ ವ್ಯಕ್ತಿಯೊಬ್ಬನ ಕಾಟಕ್ಕೆ ಬೇಸತ್ತು ಬಾಡಿಗೆ ಮನೆ ಬದಲಿಸಲು ನಿರ್ಧರಿಸಿದ್ದರು. ಆದರೆ, ಪತ್ನಿ ಇದಕ್ಕೆ ಒಪ್ಪಿರಲಿಲ್ಲ. ಮನೆ ಬದಲಿಸುವ ಸಂದರ್ಭದಲ್ಲೇ ಪತ್ನಿ ದರೋಡೆಯ ನಾಟಕಕ್ಕೆ ಮುಂದಾಗಿದ್ದಾಳೆ ಎನ್ನಲಾಗಿದೆ.

ವಿಟ್ಲ ಠಾಣಾ ಉಪನಿರೀಕ್ಷಕ ವಿನೋದ್ ರೆಡ್ಡಿ, ಸಿಬ್ಬಂದಿಗಳಾದ ಪ್ರಸನ್ನ, ಜಯಕುಮಾರ್, ಪ್ರತ್ತಾಪ, ವಿನಾಯಕ, ಹೇಮರಾಜ್ ಅವರ ತಂಡ ಕಾರ್ಯಚರಣೆ ನಡೆಸಿದ್ದು, ಮಹಿಳೆ ಬೇರೆಡೆಗೆ ಸಾಗಿಸಿಟ್ಟಿದ್ದ ಬಂಗಾರವನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಪೊಲೀಸ್ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಭಯಗೊಂಡ ಮಹಿಳೆ ಅದನ್ನು ಬೇರೆಡೆಗೆ ತೆಗೆದುಕೊಂಡು ಹೋಗಿ ಮುಚ್ಚಿಟ್ಟಿದ್ದಳು. ಈ ಬಗ್ಗೆ ಪಕ್ಕದ ಮನೆಯ ವ್ಯಕ್ತಿಯನ್ನು ತನಿಖೆ ನಡೆಸಿದ ಸಂದರ್ಭ ಒಟ್ಟು ಪ್ರಕರಣ ಬೆಳಕಿಗೆ ಬಂದಿದ್ದು, ಭಾಗಶಃ ಬಂಗಾರವನ್ನು ಆತನ ಸಹಕಾರದಲ್ಲಿ ವಶಕ್ಕೆ ಪಡೆಯಲಾಗಿದೆ. ಆತನ ಸಹಕಾರದಲ್ಲೇ ದರೋಡೆ ನಾಟಕ ನಡೆದಿತ್ತಾ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕೊಕ್ಕಡ ಮಾದರಿಯಲ್ಲೇ ಮತ್ತೊಂದು ದರೋಡೆ ; ಮಹಿಳೆಗೆ ಹಲ್ಲೆಗೈದು ಚಿನ್ನ ಲೂಟಿ
Robbers whob tied a women and looted Jewellery at Vitla the police have found that it was the women herself who gave this idea.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm