ಬ್ರೇಕಿಂಗ್ ನ್ಯೂಸ್
24-05-26 09:22 pm Mangaluru Staffer ಕರಾವಳಿ
ಮಂಗಳೂರು, ಮೇ 24: ಸುರತ್ಕಲ್ ಬಳಿಯ ಮುಕ್ಕದಲ್ಲಿ ಭೀಕರ ಅಪಘಾತ ನಡೆದಿದ್ದು ಲಾರಿ ಓವರ್ ಟೇಕ್ ಮಾಡುವ ಧಾವಂತದಲ್ಲಿ ಬಾಗಲಕೋಟ ಮೂಲದ ಯುವಕನೊಬ್ಬ ಲಾರಿಯಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಇಂದು ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಮುಕ್ಕ ಕಡೆಯಿಂದ ಸುರತ್ಕಲ್ ಕಡೆಗೆ ತೆರಳುತ್ತಿದ್ದ ಲಾರಿಯನ್ನು ಹಿಂದಿಕ್ಕುವ ಯತ್ನದಲ್ಲಿದ್ದಾಗ ಬೈಕ್ ಲಾರಿಯ ಬದಿಗೆ ತಾಗಿದ್ದು ಪಲ್ಟಿಯಾಗಿ ಬಿದ್ದಿದೆ. ಬೈಕಿನಲ್ಲಿ ಮೂವರು ಸವಾರರಿದ್ದು ಮಂಜುನಾಥ್ ಎನ್ನುವಾತ ಬೈಕ್ ಚಲಾಯಿಸುತ್ತಿದ್ದ. ಮಧ್ಯದಲ್ಲಿದ್ದ ಭೀಮ ಸಿದ್ದಪ್ಪ (20) ಎನ್ನುವಾತ ರಸ್ತೆಗೆ ಬಿದ್ದಿದ್ದು ಇನ್ನೊಂದು ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾನೆ. ಸವಾರ ಮಂಜುನಾಥ್ ಮತ್ತು ಇನ್ನೊಬ್ಬ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮೂವರು ಯುವಕರು ಬಾಗಲಕೋಟ ಮೂಲದವರಾಗಿದ್ದು ಮುಲ್ಕಿಯಲ್ಲಿ ಕೆಲಸ ಮುಗಿಸಿ ಸುರತ್ಕಲ್ ಕಡೆಗೆ ತೆರಳುತ್ತಿದ್ದರು. ಸ್ಥಳದಲ್ಲಿದ್ದ ಎಎಸ್ಐ ಕೃಷ್ಣ ಅವರು ಅಪಘಾತದಲ್ಲಿ ಮೃತಪಟ್ಟ ಯುವಕನ ಶವವನ್ನು ಸ್ಥಳೀಯರೊಂದಿಗೆ ಸೇರಿ ಸ್ಟ್ರೆಚರ್ ನಲ್ಲಿ ಹಾಕಿ ಆಸ್ಪತ್ರೆಗೆ ಸಾಗಿಸಿದರು. ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬೈಕ್ ಸವಾರರ ನಿರ್ಲಕ್ಷ್ಯವೇ ಘಟನೆಗೆ ಕಾರಣವೆಂದು ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am