ಬ್ರೇಕಿಂಗ್ ನ್ಯೂಸ್
06-01-21 12:14 pm Mangalore Correspondent ಕರಾವಳಿ
ಪಡುಬಿದ್ರಿ, ಜ.6 : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಜಮಾಡಿಯಲ್ಲಿ ನಡೆದಿದೆ.
ಶಿವನಗರದ ಭಾಸ್ಕರ ರಾವ್ ಎಂಬವರ ಮನೆಯಲ್ಲಿ ಕಳೆದ 2 ತಿಂಗಳಿಂದ ವಾಸವಿದ್ದ ಅವರ ಸಹೋದರಿ ಕುಸುಮ ಎಚ್.ರಾವ್(70) ಮನೆಯಲ್ಲಿ ಪತ್ರ ಬರೆದಿಟ್ಟು ಪಕ್ಕದ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಪುತ್ತೂರಿನವರಾದ ಕುಸುಮಾ ಅವರ ಪತಿ 2 ವರ್ಷದ ಹಿಂದೆ ತೀರಿಕೊಂಡಿದ್ದು, ಮಕ್ಕಳಿರಲಿಲ್ಲ. ಪುತ್ತೂರಿನಲ್ಲೇ ವಾಸವಿದ್ದ ಕುಸುಮ, 2 ತಿಂಗಳ ಹಿಂದೆ ಹೆಜಮಾಡಿಯ ಸಹೋದರನ ಮನೆಗೆ ಬಂದಿದ್ದರು. ಅಧಿಕ ರಕ್ತದೊತ್ತಡ, ಮಧುಮೇಹ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದರು.
ಬಳಿಕ ಮನೆಯವರು ಮತ್ತು ಆಸುಪಾಸಿನವರು ಎಲ್ಲೆಡೆ ಹುಡುಕಾಡಿದ್ದರೂ ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆ ಶಿವನಗರ ರೋಹಿತ್ ರಾವ್ ಎಂಬವರ ತೋಟದ ಆವರಣವಿಲ್ಲದ ಬಾವಿಯಲ್ಲಿ ಅವರ ಶವ ಕಂಡುಬಂದಿತ್ತು. ಈ ಸಂದರ್ಭ ಮೂಲ್ಕಿಯ ಆಸಿಫ್ ಆಪತ್ಬಾಂಧವ ನೆರವಿನಿಂದ ಶವವನ್ನು ಮೇಲೆತ್ತಲಾಯಿತು. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Old woman Jumps into well in Padubidri. The deceased has been identified as Kusuma Roa(70).
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm