ಬ್ರೇಕಿಂಗ್ ನ್ಯೂಸ್
06-01-21 12:14 pm Mangalore Correspondent ಕರಾವಳಿ
ಪಡುಬಿದ್ರಿ, ಜ.6 : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಜಮಾಡಿಯಲ್ಲಿ ನಡೆದಿದೆ.
ಶಿವನಗರದ ಭಾಸ್ಕರ ರಾವ್ ಎಂಬವರ ಮನೆಯಲ್ಲಿ ಕಳೆದ 2 ತಿಂಗಳಿಂದ ವಾಸವಿದ್ದ ಅವರ ಸಹೋದರಿ ಕುಸುಮ ಎಚ್.ರಾವ್(70) ಮನೆಯಲ್ಲಿ ಪತ್ರ ಬರೆದಿಟ್ಟು ಪಕ್ಕದ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಪುತ್ತೂರಿನವರಾದ ಕುಸುಮಾ ಅವರ ಪತಿ 2 ವರ್ಷದ ಹಿಂದೆ ತೀರಿಕೊಂಡಿದ್ದು, ಮಕ್ಕಳಿರಲಿಲ್ಲ. ಪುತ್ತೂರಿನಲ್ಲೇ ವಾಸವಿದ್ದ ಕುಸುಮ, 2 ತಿಂಗಳ ಹಿಂದೆ ಹೆಜಮಾಡಿಯ ಸಹೋದರನ ಮನೆಗೆ ಬಂದಿದ್ದರು. ಅಧಿಕ ರಕ್ತದೊತ್ತಡ, ಮಧುಮೇಹ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದರು.
ಬಳಿಕ ಮನೆಯವರು ಮತ್ತು ಆಸುಪಾಸಿನವರು ಎಲ್ಲೆಡೆ ಹುಡುಕಾಡಿದ್ದರೂ ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆ ಶಿವನಗರ ರೋಹಿತ್ ರಾವ್ ಎಂಬವರ ತೋಟದ ಆವರಣವಿಲ್ಲದ ಬಾವಿಯಲ್ಲಿ ಅವರ ಶವ ಕಂಡುಬಂದಿತ್ತು. ಈ ಸಂದರ್ಭ ಮೂಲ್ಕಿಯ ಆಸಿಫ್ ಆಪತ್ಬಾಂಧವ ನೆರವಿನಿಂದ ಶವವನ್ನು ಮೇಲೆತ್ತಲಾಯಿತು. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Old woman Jumps into well in Padubidri. The deceased has been identified as Kusuma Roa(70).
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm