ಬ್ರೇಕಿಂಗ್ ನ್ಯೂಸ್
06-01-21 12:14 pm Mangalore Correspondent ಕರಾವಳಿ
ಪಡುಬಿದ್ರಿ, ಜ.6 : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಜಮಾಡಿಯಲ್ಲಿ ನಡೆದಿದೆ.
ಶಿವನಗರದ ಭಾಸ್ಕರ ರಾವ್ ಎಂಬವರ ಮನೆಯಲ್ಲಿ ಕಳೆದ 2 ತಿಂಗಳಿಂದ ವಾಸವಿದ್ದ ಅವರ ಸಹೋದರಿ ಕುಸುಮ ಎಚ್.ರಾವ್(70) ಮನೆಯಲ್ಲಿ ಪತ್ರ ಬರೆದಿಟ್ಟು ಪಕ್ಕದ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಪುತ್ತೂರಿನವರಾದ ಕುಸುಮಾ ಅವರ ಪತಿ 2 ವರ್ಷದ ಹಿಂದೆ ತೀರಿಕೊಂಡಿದ್ದು, ಮಕ್ಕಳಿರಲಿಲ್ಲ. ಪುತ್ತೂರಿನಲ್ಲೇ ವಾಸವಿದ್ದ ಕುಸುಮ, 2 ತಿಂಗಳ ಹಿಂದೆ ಹೆಜಮಾಡಿಯ ಸಹೋದರನ ಮನೆಗೆ ಬಂದಿದ್ದರು. ಅಧಿಕ ರಕ್ತದೊತ್ತಡ, ಮಧುಮೇಹ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಸೋಮವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದರು.
ಬಳಿಕ ಮನೆಯವರು ಮತ್ತು ಆಸುಪಾಸಿನವರು ಎಲ್ಲೆಡೆ ಹುಡುಕಾಡಿದ್ದರೂ ಸಿಕ್ಕಿರಲಿಲ್ಲ. ಮಂಗಳವಾರ ಬೆಳಗ್ಗೆ ಶಿವನಗರ ರೋಹಿತ್ ರಾವ್ ಎಂಬವರ ತೋಟದ ಆವರಣವಿಲ್ಲದ ಬಾವಿಯಲ್ಲಿ ಅವರ ಶವ ಕಂಡುಬಂದಿತ್ತು. ಈ ಸಂದರ್ಭ ಮೂಲ್ಕಿಯ ಆಸಿಫ್ ಆಪತ್ಬಾಂಧವ ನೆರವಿನಿಂದ ಶವವನ್ನು ಮೇಲೆತ್ತಲಾಯಿತು. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Old woman Jumps into well in Padubidri. The deceased has been identified as Kusuma Roa(70).
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm