ಬ್ರೇಕಿಂಗ್ ನ್ಯೂಸ್
28-05-26 02:28 pm HK News Staffer ಕರಾವಳಿ
ಮಂಗಳೂರು, ಮೇ 28: ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಆಗುತ್ತಿರುವುದರಿಂದ ಹಾಲಿ ಸ್ಪೀಕರ್ ಯು.ಟಿ ಖಾದರ್ ಮುಂದಿನ ಸರ್ಕಾರದಲ್ಲಿ ಡಿಸಿಎಂ ಸ್ಥಾನ ಪಡೆಯಲಿದ್ದಾರೆ ಎಂಬ ಬಗೆಗಿನ ಚರ್ಚೆಗೆ ಸ್ವತಃ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದು ಈಗ ನಾನು ಸ್ಪೀಕರ್ ಆಗಿ ಇದ್ದೇನೆ. ಮುಂದೆ ಏನಾಗುತ್ತೆ ಎಂಬ ಮಾಹಿತಿ ನನಗೂ ಇಲ್ಲ. ಸಮಯ ಅದನ್ನು ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
ಈಗ ನಾನು ಯಾವುದೇ ರಾಜಕೀಯ ಮಾತನಾಡಲ್ಲ. ಮಾಧ್ಯಮಗಳಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ. ಸಮಯ ಬಂದಾಗ ಗೊತ್ತಾಗುತ್ತದೆ. ಸರ್ಕಾರ ಯಾವಾಗ ಅಧಿವೇಶನ ನಡೆಸಲು ತೀರ್ಮಾನಿಸುತ್ತೆ, ಆಗ ಸುಸೂತ್ರವಾಗಿ ಸದನ ನಡೆಸುತ್ತೇನೆ. ಯಾರು ಯಾರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಆಡಳಿತ ಪಕ್ಷದ ಪ್ರಮುಖರು ತೀರ್ಮಾನ ಮಾಡ್ತಾರೆ.
ನಾನು ಡಿಸಿಎಂ ಆಗಬೇಕೆಂಬ ಪೋಸ್ಟ್ ಅನ್ನು ಯಾರು ಸಹ ಸಾಮಾಜಿಕ ಜಾಲತಾಣದಲ್ಲಿ ಹಾಕಬೇಡಿ. ಈ ಎಲ್ಲಾ ವಿಚಾರಗಳು ಪಕ್ಷಕ್ಕೆ, ಮುಖಂಡರಿಗೆ ಬಿಟ್ಟಿದ್ದು. ಈ ಎಲ್ಲಾ ವಿಚಾರಗಳನ್ನು ನಾನು ಹೇಳಿದ್ರೆ ಗುಟ್ಟು ಉಳಿಯುತ್ತಾ.? ಏನು ಬರ್ತದೆ ಅಂತಾ ನೋಡೋಣ. ಇವತ್ತು ಸಂತೋಷದಿಂದ ಹಬ್ಬವನ್ನು ಆಚರಿಸೋಣ.
ನನಗೆ ನಿಮ್ಮ ಮೂಲಕವೇ ಸಿಹಿ ಸುದ್ದಿ ಬರೋದು. ಬೆಂಗಳೂರಿಗೆ ಹೋಗುವ ಬಗ್ಗೆ ತೀರ್ಮಾನಿಸಿಲ್ಲ. ಇವತ್ತು ಹಬ್ಬ ಇರೋದ್ರಿಂದ ಹಬ್ಬ ಆಚರಿಸೋದು ಇವತ್ತಿನ ನನ್ನ ಕೆಲಸ ಎಂದು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸ್ಪೀಕರ್ ಯು.ಟಿ ಖಾದರ್, ಈ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am