ಬ್ರೇಕಿಂಗ್ ನ್ಯೂಸ್
28-05-26 02:28 pm HK News Staffer ಕರಾವಳಿ
ಮಂಗಳೂರು, ಮೇ 28: ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಆಗುತ್ತಿರುವುದರಿಂದ ಹಾಲಿ ಸ್ಪೀಕರ್ ಯು.ಟಿ ಖಾದರ್ ಮುಂದಿನ ಸರ್ಕಾರದಲ್ಲಿ ಡಿಸಿಎಂ ಸ್ಥಾನ ಪಡೆಯಲಿದ್ದಾರೆ ಎಂಬ ಬಗೆಗಿನ ಚರ್ಚೆಗೆ ಸ್ವತಃ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದು ಈಗ ನಾನು ಸ್ಪೀಕರ್ ಆಗಿ ಇದ್ದೇನೆ. ಮುಂದೆ ಏನಾಗುತ್ತೆ ಎಂಬ ಮಾಹಿತಿ ನನಗೂ ಇಲ್ಲ. ಸಮಯ ಅದನ್ನು ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
ಈಗ ನಾನು ಯಾವುದೇ ರಾಜಕೀಯ ಮಾತನಾಡಲ್ಲ. ಮಾಧ್ಯಮಗಳಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ. ಸಮಯ ಬಂದಾಗ ಗೊತ್ತಾಗುತ್ತದೆ. ಸರ್ಕಾರ ಯಾವಾಗ ಅಧಿವೇಶನ ನಡೆಸಲು ತೀರ್ಮಾನಿಸುತ್ತೆ, ಆಗ ಸುಸೂತ್ರವಾಗಿ ಸದನ ನಡೆಸುತ್ತೇನೆ. ಯಾರು ಯಾರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಆಡಳಿತ ಪಕ್ಷದ ಪ್ರಮುಖರು ತೀರ್ಮಾನ ಮಾಡ್ತಾರೆ.
ನಾನು ಡಿಸಿಎಂ ಆಗಬೇಕೆಂಬ ಪೋಸ್ಟ್ ಅನ್ನು ಯಾರು ಸಹ ಸಾಮಾಜಿಕ ಜಾಲತಾಣದಲ್ಲಿ ಹಾಕಬೇಡಿ. ಈ ಎಲ್ಲಾ ವಿಚಾರಗಳು ಪಕ್ಷಕ್ಕೆ, ಮುಖಂಡರಿಗೆ ಬಿಟ್ಟಿದ್ದು. ಈ ಎಲ್ಲಾ ವಿಚಾರಗಳನ್ನು ನಾನು ಹೇಳಿದ್ರೆ ಗುಟ್ಟು ಉಳಿಯುತ್ತಾ.? ಏನು ಬರ್ತದೆ ಅಂತಾ ನೋಡೋಣ. ಇವತ್ತು ಸಂತೋಷದಿಂದ ಹಬ್ಬವನ್ನು ಆಚರಿಸೋಣ.
ನನಗೆ ನಿಮ್ಮ ಮೂಲಕವೇ ಸಿಹಿ ಸುದ್ದಿ ಬರೋದು. ಬೆಂಗಳೂರಿಗೆ ಹೋಗುವ ಬಗ್ಗೆ ತೀರ್ಮಾನಿಸಿಲ್ಲ. ಇವತ್ತು ಹಬ್ಬ ಇರೋದ್ರಿಂದ ಹಬ್ಬ ಆಚರಿಸೋದು ಇವತ್ತಿನ ನನ್ನ ಕೆಲಸ ಎಂದು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸ್ಪೀಕರ್ ಯು.ಟಿ ಖಾದರ್, ಈ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm