ಬ್ರೇಕಿಂಗ್ ನ್ಯೂಸ್
28-05-26 02:28 pm HK News Staffer ಕರಾವಳಿ
ಮಂಗಳೂರು, ಮೇ 28: ರಾಜ್ಯದಲ್ಲಿ ರಾಜಕೀಯ ಬೆಳವಣಿಗೆ ಆಗುತ್ತಿರುವುದರಿಂದ ಹಾಲಿ ಸ್ಪೀಕರ್ ಯು.ಟಿ ಖಾದರ್ ಮುಂದಿನ ಸರ್ಕಾರದಲ್ಲಿ ಡಿಸಿಎಂ ಸ್ಥಾನ ಪಡೆಯಲಿದ್ದಾರೆ ಎಂಬ ಬಗೆಗಿನ ಚರ್ಚೆಗೆ ಸ್ವತಃ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದು ಈಗ ನಾನು ಸ್ಪೀಕರ್ ಆಗಿ ಇದ್ದೇನೆ. ಮುಂದೆ ಏನಾಗುತ್ತೆ ಎಂಬ ಮಾಹಿತಿ ನನಗೂ ಇಲ್ಲ. ಸಮಯ ಅದನ್ನು ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
ಈಗ ನಾನು ಯಾವುದೇ ರಾಜಕೀಯ ಮಾತನಾಡಲ್ಲ. ಮಾಧ್ಯಮಗಳಲ್ಲಿ ಈ ಬಗ್ಗೆ ಚರ್ಚೆ ಆಗುತ್ತಿದೆ. ಸಮಯ ಬಂದಾಗ ಗೊತ್ತಾಗುತ್ತದೆ. ಸರ್ಕಾರ ಯಾವಾಗ ಅಧಿವೇಶನ ನಡೆಸಲು ತೀರ್ಮಾನಿಸುತ್ತೆ, ಆಗ ಸುಸೂತ್ರವಾಗಿ ಸದನ ನಡೆಸುತ್ತೇನೆ. ಯಾರು ಯಾರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಆಡಳಿತ ಪಕ್ಷದ ಪ್ರಮುಖರು ತೀರ್ಮಾನ ಮಾಡ್ತಾರೆ.
ನಾನು ಡಿಸಿಎಂ ಆಗಬೇಕೆಂಬ ಪೋಸ್ಟ್ ಅನ್ನು ಯಾರು ಸಹ ಸಾಮಾಜಿಕ ಜಾಲತಾಣದಲ್ಲಿ ಹಾಕಬೇಡಿ. ಈ ಎಲ್ಲಾ ವಿಚಾರಗಳು ಪಕ್ಷಕ್ಕೆ, ಮುಖಂಡರಿಗೆ ಬಿಟ್ಟಿದ್ದು. ಈ ಎಲ್ಲಾ ವಿಚಾರಗಳನ್ನು ನಾನು ಹೇಳಿದ್ರೆ ಗುಟ್ಟು ಉಳಿಯುತ್ತಾ.? ಏನು ಬರ್ತದೆ ಅಂತಾ ನೋಡೋಣ. ಇವತ್ತು ಸಂತೋಷದಿಂದ ಹಬ್ಬವನ್ನು ಆಚರಿಸೋಣ.
ನನಗೆ ನಿಮ್ಮ ಮೂಲಕವೇ ಸಿಹಿ ಸುದ್ದಿ ಬರೋದು. ಬೆಂಗಳೂರಿಗೆ ಹೋಗುವ ಬಗ್ಗೆ ತೀರ್ಮಾನಿಸಿಲ್ಲ. ಇವತ್ತು ಹಬ್ಬ ಇರೋದ್ರಿಂದ ಹಬ್ಬ ಆಚರಿಸೋದು ಇವತ್ತಿನ ನನ್ನ ಕೆಲಸ ಎಂದು ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸ್ಪೀಕರ್ ಯು.ಟಿ ಖಾದರ್, ಈ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 04:27 pm
HK News Staffer
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm