ಬ್ರೇಕಿಂಗ್ ನ್ಯೂಸ್
02-06-26 01:06 pm HK News Staffer ಕರಾವಳಿ
ಮಂಗಳೂರು, ಜೂನ್ 2: ಡಿಸಿಎಂ ಆಗುವ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ, ಆದ್ರೆ ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಈಗಲೂ ಸ್ಪೀಕರ್ ಆಗಿಯೇ ಇದ್ದೇನೆ. ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಸ್ಪೀಕರ್ ಯು.ಟಿ ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.
ಡಿಕೆಶಿ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಸೇರಲು ಭಾರೀ ಪೈಪೋಟಿ ಎದುರಾಗಿರುವ ಹಿನ್ನೆಲೆಯಲ್ಲಿ ಕೇಳಿದ ಪ್ರಶ್ನೆಗೆ, ಸಚಿವ ಸ್ಥಾನ ಯಾರಿಗೆ ಕೊಡಬೇಕು, ಯಾವ ಖಾತೆ ಕೊಡಬೇಕು ಎನ್ನೋದು ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಬಿಟ್ಟಿದ್ದು. ಸ್ಥಾನಮಾನ ಕೊಡೋದಾದರೆ ಈವರೆಗಿನ ನನ್ನ ಕೆಲಸ ನೋಡಿ ಕೊಡುತ್ತಾರೆ.
2023 ರಲ್ಲಿ ಮಂತ್ರಿ ಸ್ಥಾನ ಅಂತ ಇತ್ತು, ಆದ್ರೆ ಸಭಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಅದನ್ನ ನಿಷ್ಠೆಯಿಂದ ನಿಭಾಯಿಸಿದ್ದೇನೆ. ನನಗೆ ಪೋಸ್ಟ್ ಇಂಪೋರ್ಟೆಂಟ್ ಅಲ್ಲ, ವರ್ಕ್ ಇಂಪೋರ್ಟೆಂಟ್. ಸಭಾಧ್ಯಕ್ಷ ಸ್ಥಾನ ಬಿಟ್ಟು ಬಂದ ಮೇಲೆ ರಾಜಕೀಯ ವಿಚಾರದ ಬಗ್ಗೆ ಮಾತನಾಡುತ್ತೇನೆ. ಇಂದು ಮತ್ತೆ ನಾಳೆ ಬೆಂಗಳೂರಿನಲ್ಲಿ ಇರಲಿದ್ದೇನೆ ಎಂದು ಹೇಳಿದರು.
ರಾಜಕೀಯ ಬೇರೆ, ವರಿಷ್ಠ ನಾಯಕರನ್ನು ಭೇಟಿಯಾಗುವ ವಿಚಾರ ಬೇರೆ. ಶಾಸಕರು ಅಂದ ಮೇಲೆ ಹಿತೈಷಿಗಳಾಗಿ ಭೇಟಿಯಾಗುತ್ತೇವೆ ಎಂದು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವವರ ಬಗ್ಗೆ ಪ್ರತಿಕ್ರಿಯಿಸಿದ ಖಾದರ್, ಸದ್ಯ ಸ್ಪೀಕರ್ ಆಗಿ ಖುಷಿಯಿಂದ ಇದ್ದೇನೆ. ಶಾಸಕನಾದವ ಒಮ್ಮೆಯಾದರೂ ಜೀವನದಲ್ಲಿ ಸ್ಪೀಕರ್ ಆಗಬೇಕು. ನಮ್ಮನ್ನು ಇಷ್ಟು ಬೆಳಸಿದ್ದು ಪಕ್ಷ, ಕಾರ್ಯಕರ್ತರು ಮತ್ತು ಮತದಾರರು. ಮೂರು ವರ್ಷ ಸ್ಪೀಕರ್ ಆಗಿ ನನ್ನ ಕರ್ತವ್ಯ ನಿಭಾಯಿಸಿದ್ದೇನೆ. ನನ್ನ ಕೆಲಸ ನೋಡಿ ಬೇರೆ ಜವಾಬ್ದಾರಿ ಕೊಟ್ಟರೆ ನೋಡಿಕೊಳ್ಳುತ್ತೇನೆ ಎಂದು ಮಂಗಳೂರಿನಲ್ಲಿ ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
08-06-26 12:37 pm
HK News Staffer
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
ಬೆಂಗಳೂರು ಖಾತೆಗಾಗಿ ರಾಮಲಿಂಗಾರೆಡ್ಡಿ ಬಂಡಾಯ: ಮನವೊಲ...
05-06-26 06:19 pm
ರಾಮಲಿಂಗಾ ರೆಡ್ಡಿ ಕಚೇರಿ ಎದುರಲ್ಲಿ ಪ್ರತಿಭಟನೆ ; ಕಾ...
05-06-26 05:23 pm
06-06-26 10:42 pm
HK News Desk
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
08-06-26 04:55 pm
HK News Staffer
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
Apex Capital Fraud Investment, Mangalore: ಬಿಜ...
07-06-26 01:57 pm
ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಮತ್ತೆ ಕಾವು ; ಭಟ್ಕ...
05-06-26 01:25 pm
ಪಿನಾಕಿನಿ ಹೊಳೆಯಲ್ಲಿ ಹೆಚ್ಚಾದ ಹೂಳು, ಬದಲಾದ ಹರಿವಿನ...
04-06-26 12:51 pm
08-06-26 04:42 pm
HK News Staffer
ರಾಜ್ಯ- ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಉದ್ಯೋಗ ಕೊಡಿ...
08-06-26 03:14 pm
ಪಬ್ಜಿ ಚಟಕ್ಕೆ ಬಿದ್ದು ಅಪ್ಪ - ಅಕ್ಕನನ್ನ ಚಟ್ಟಕ್ಕೆ...
08-06-26 02:20 pm
ಹಾಸನದ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್ ಬರ್ಬರ...
08-06-26 12:33 pm
ಕೋಟೆಕಾರು ದರೋಡೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಬಂಧ...
07-06-26 03:08 pm