ಬ್ರೇಕಿಂಗ್ ನ್ಯೂಸ್
06-01-21 07:44 pm Mangaluru Correspondent ಕರಾವಳಿ
ಮಂಗಳೂರು, ಜ.6: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರದ ಅಭ್ಯಾಸ ವರ್ಗದ ಸಮಾರೋಪ ಸಮಾರಂಭ ಶಕ್ತಿನಗರದ ಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದ ಸುಮನಸ ಸಭಾಭವನದಲ್ಲಿ ನಡೆಯಿತು.
ಅಭಾವಿಪ ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ ಸಮಾರೋಪ ಭಾಷಣ ಮಾಡಿ , ವಿದ್ಯಾರ್ಥಿ ಪರಿಷತ್ ಮತ್ತು ಅದರ ಕಾರ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು.
ಸಮಾರಂಭದಲ್ಲಿ ವಿಭಾಗ ಪ್ರಮುಖರಾದ ಕೇಶವ ಬಂಗೇರ ಮಂಗಳೂರು ಮಹಾನಗರದ ನೂತನ ಕಾರ್ಯಕಾರಿಣಿ ಘೋಷಿಸಿದರು.
ಮಂಗಳೂರು ಮಹಾನಗರದ ಅಧ್ಯಕ್ಷರಾಗಿ ಶ್ರೀಮತಿ ಭಾರತಿ ಪ್ರಭು ಮರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಉಪನ್ಯಾಸಕರಾದ ಚಂದ್ರಶೇಖರ್, ಯತೀಶ್, ಶ್ರೀನಿವಾಸ್ ಆಯ್ಕೆಯಾದರು.
ಮಂಗಳೂರು ಮಹಾನಗರದ ಕಾರ್ಯದರ್ಶಿಯಾಗಿ ಎಸ್ ಡಿ ಎಂ ಕಾನೂನು ಕಾಲೇಜಿನ ಶ್ರೇಯಸ್ ಶೆಟ್ಟಿ ಆಯ್ಕೆಯಾದರು. ಸಹ ಕಾರ್ಯದರ್ಶಿಗಳಾಗಿ ಶ್ರೇಯಸ್ , ಕಿರಣ್, ಸ್ವಸ್ತಿಕ್, ಆತ್ಮಿಕ ಆಯ್ಕೆಯಾದರು.
ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ್ ಆಗಿ ಸುಶಾನಾ, ತಾಲೂಕು ಸಂಚಾಲಕರಾಗಿ ನಿಶಾನ್ ಆಳ್ವ , ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀ ಲಕ್ಷ್ಮಿ , ಹಾಸ್ಟೆಲ್ ಪ್ರಮುಖ ಕೀರ್ತನ್ , ಸೇವಾ ಪ್ರಮುಖ್ ಸಂತೋಷ್ , ಕಲಾಮಂಚ್ ಪಮುಕ್ ವಿನ್ಯಾಸ ,ವೃತ್ತಿಪರ ಶಿಕ್ಷಣ ಪ್ರಮುಖ ಶ್ರೀಪಾದ್ ತಂತ್ರಿ , ಸಾಮಾಜಿಕ ಜಾಲತಾಣ ಪ್ರಮುಖ ಆದಿತ್ಯ , ಕಾರ್ಯಾಲಯ ಕಾರ್ಯದರ್ಶಿ ಆದಿತ್ಯ ಶೆಟ್ಟಿ , ಎಸ್.ಎಫ್.ಡಿ ಪ್ರಮುಖ್ ವರುಣ ಸಿಂಗಾಲ ಹೋರಾಟ ಪ್ರಮುಖ್ ಪ್ರಣಾಮ್ ಮತ್ತು ನೀಲೇಶ್ ಆಯ್ಕೆಯಾದರು.
ನೂತನವಾಗಿ ಆಯ್ಕೆಯಾದ ನಗರ ಕಾರ್ಯದರ್ಶಿಗೆ ಈ ಹಿಂದೆ ನಗರ ಕಾರ್ಯದರ್ಶಿಯಾಗಿದ್ದ ಮಣಿಕಂಠ ಕಳಸ ಇವರು ಎಬಿವಿಪಿಯ ಧ್ವಜವನ್ನು ನೀಡುವ ಮೂಲಕ ಜವಾಬ್ದಾರಿ ಹಸ್ತಾಂತರಿಸಿದರು.
ಅ.ಭಾ.ವಿ.ಪ ಹಿರಿಯರಾದ ಡಾ.ಚ.ನ ಶಂಕರರಾಯ ಉಪಸ್ಥಿತರಿದ್ದರು.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm