ಬ್ರೇಕಿಂಗ್ ನ್ಯೂಸ್
06-01-21 07:44 pm Mangaluru Correspondent ಕರಾವಳಿ
ಮಂಗಳೂರು, ಜ.6: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರದ ಅಭ್ಯಾಸ ವರ್ಗದ ಸಮಾರೋಪ ಸಮಾರಂಭ ಶಕ್ತಿನಗರದ ಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದ ಸುಮನಸ ಸಭಾಭವನದಲ್ಲಿ ನಡೆಯಿತು.
ಅಭಾವಿಪ ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ ಸಮಾರೋಪ ಭಾಷಣ ಮಾಡಿ , ವಿದ್ಯಾರ್ಥಿ ಪರಿಷತ್ ಮತ್ತು ಅದರ ಕಾರ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು.
ಸಮಾರಂಭದಲ್ಲಿ ವಿಭಾಗ ಪ್ರಮುಖರಾದ ಕೇಶವ ಬಂಗೇರ ಮಂಗಳೂರು ಮಹಾನಗರದ ನೂತನ ಕಾರ್ಯಕಾರಿಣಿ ಘೋಷಿಸಿದರು.
ಮಂಗಳೂರು ಮಹಾನಗರದ ಅಧ್ಯಕ್ಷರಾಗಿ ಶ್ರೀಮತಿ ಭಾರತಿ ಪ್ರಭು ಮರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಉಪನ್ಯಾಸಕರಾದ ಚಂದ್ರಶೇಖರ್, ಯತೀಶ್, ಶ್ರೀನಿವಾಸ್ ಆಯ್ಕೆಯಾದರು.
ಮಂಗಳೂರು ಮಹಾನಗರದ ಕಾರ್ಯದರ್ಶಿಯಾಗಿ ಎಸ್ ಡಿ ಎಂ ಕಾನೂನು ಕಾಲೇಜಿನ ಶ್ರೇಯಸ್ ಶೆಟ್ಟಿ ಆಯ್ಕೆಯಾದರು. ಸಹ ಕಾರ್ಯದರ್ಶಿಗಳಾಗಿ ಶ್ರೇಯಸ್ , ಕಿರಣ್, ಸ್ವಸ್ತಿಕ್, ಆತ್ಮಿಕ ಆಯ್ಕೆಯಾದರು.
ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ್ ಆಗಿ ಸುಶಾನಾ, ತಾಲೂಕು ಸಂಚಾಲಕರಾಗಿ ನಿಶಾನ್ ಆಳ್ವ , ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀ ಲಕ್ಷ್ಮಿ , ಹಾಸ್ಟೆಲ್ ಪ್ರಮುಖ ಕೀರ್ತನ್ , ಸೇವಾ ಪ್ರಮುಖ್ ಸಂತೋಷ್ , ಕಲಾಮಂಚ್ ಪಮುಕ್ ವಿನ್ಯಾಸ ,ವೃತ್ತಿಪರ ಶಿಕ್ಷಣ ಪ್ರಮುಖ ಶ್ರೀಪಾದ್ ತಂತ್ರಿ , ಸಾಮಾಜಿಕ ಜಾಲತಾಣ ಪ್ರಮುಖ ಆದಿತ್ಯ , ಕಾರ್ಯಾಲಯ ಕಾರ್ಯದರ್ಶಿ ಆದಿತ್ಯ ಶೆಟ್ಟಿ , ಎಸ್.ಎಫ್.ಡಿ ಪ್ರಮುಖ್ ವರುಣ ಸಿಂಗಾಲ ಹೋರಾಟ ಪ್ರಮುಖ್ ಪ್ರಣಾಮ್ ಮತ್ತು ನೀಲೇಶ್ ಆಯ್ಕೆಯಾದರು.
ನೂತನವಾಗಿ ಆಯ್ಕೆಯಾದ ನಗರ ಕಾರ್ಯದರ್ಶಿಗೆ ಈ ಹಿಂದೆ ನಗರ ಕಾರ್ಯದರ್ಶಿಯಾಗಿದ್ದ ಮಣಿಕಂಠ ಕಳಸ ಇವರು ಎಬಿವಿಪಿಯ ಧ್ವಜವನ್ನು ನೀಡುವ ಮೂಲಕ ಜವಾಬ್ದಾರಿ ಹಸ್ತಾಂತರಿಸಿದರು.
ಅ.ಭಾ.ವಿ.ಪ ಹಿರಿಯರಾದ ಡಾ.ಚ.ನ ಶಂಕರರಾಯ ಉಪಸ್ಥಿತರಿದ್ದರು.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm