ಬ್ರೇಕಿಂಗ್ ನ್ಯೂಸ್
06-01-21 07:44 pm Mangaluru Correspondent ಕರಾವಳಿ
ಮಂಗಳೂರು, ಜ.6: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರದ ಅಭ್ಯಾಸ ವರ್ಗದ ಸಮಾರೋಪ ಸಮಾರಂಭ ಶಕ್ತಿನಗರದ ಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದ ಸುಮನಸ ಸಭಾಭವನದಲ್ಲಿ ನಡೆಯಿತು.
ಅಭಾವಿಪ ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ ಸಮಾರೋಪ ಭಾಷಣ ಮಾಡಿ , ವಿದ್ಯಾರ್ಥಿ ಪರಿಷತ್ ಮತ್ತು ಅದರ ಕಾರ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು.
ಸಮಾರಂಭದಲ್ಲಿ ವಿಭಾಗ ಪ್ರಮುಖರಾದ ಕೇಶವ ಬಂಗೇರ ಮಂಗಳೂರು ಮಹಾನಗರದ ನೂತನ ಕಾರ್ಯಕಾರಿಣಿ ಘೋಷಿಸಿದರು.
ಮಂಗಳೂರು ಮಹಾನಗರದ ಅಧ್ಯಕ್ಷರಾಗಿ ಶ್ರೀಮತಿ ಭಾರತಿ ಪ್ರಭು ಮರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಉಪನ್ಯಾಸಕರಾದ ಚಂದ್ರಶೇಖರ್, ಯತೀಶ್, ಶ್ರೀನಿವಾಸ್ ಆಯ್ಕೆಯಾದರು.
ಮಂಗಳೂರು ಮಹಾನಗರದ ಕಾರ್ಯದರ್ಶಿಯಾಗಿ ಎಸ್ ಡಿ ಎಂ ಕಾನೂನು ಕಾಲೇಜಿನ ಶ್ರೇಯಸ್ ಶೆಟ್ಟಿ ಆಯ್ಕೆಯಾದರು. ಸಹ ಕಾರ್ಯದರ್ಶಿಗಳಾಗಿ ಶ್ರೇಯಸ್ , ಕಿರಣ್, ಸ್ವಸ್ತಿಕ್, ಆತ್ಮಿಕ ಆಯ್ಕೆಯಾದರು.
ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ್ ಆಗಿ ಸುಶಾನಾ, ತಾಲೂಕು ಸಂಚಾಲಕರಾಗಿ ನಿಶಾನ್ ಆಳ್ವ , ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀ ಲಕ್ಷ್ಮಿ , ಹಾಸ್ಟೆಲ್ ಪ್ರಮುಖ ಕೀರ್ತನ್ , ಸೇವಾ ಪ್ರಮುಖ್ ಸಂತೋಷ್ , ಕಲಾಮಂಚ್ ಪಮುಕ್ ವಿನ್ಯಾಸ ,ವೃತ್ತಿಪರ ಶಿಕ್ಷಣ ಪ್ರಮುಖ ಶ್ರೀಪಾದ್ ತಂತ್ರಿ , ಸಾಮಾಜಿಕ ಜಾಲತಾಣ ಪ್ರಮುಖ ಆದಿತ್ಯ , ಕಾರ್ಯಾಲಯ ಕಾರ್ಯದರ್ಶಿ ಆದಿತ್ಯ ಶೆಟ್ಟಿ , ಎಸ್.ಎಫ್.ಡಿ ಪ್ರಮುಖ್ ವರುಣ ಸಿಂಗಾಲ ಹೋರಾಟ ಪ್ರಮುಖ್ ಪ್ರಣಾಮ್ ಮತ್ತು ನೀಲೇಶ್ ಆಯ್ಕೆಯಾದರು.
ನೂತನವಾಗಿ ಆಯ್ಕೆಯಾದ ನಗರ ಕಾರ್ಯದರ್ಶಿಗೆ ಈ ಹಿಂದೆ ನಗರ ಕಾರ್ಯದರ್ಶಿಯಾಗಿದ್ದ ಮಣಿಕಂಠ ಕಳಸ ಇವರು ಎಬಿವಿಪಿಯ ಧ್ವಜವನ್ನು ನೀಡುವ ಮೂಲಕ ಜವಾಬ್ದಾರಿ ಹಸ್ತಾಂತರಿಸಿದರು.
ಅ.ಭಾ.ವಿ.ಪ ಹಿರಿಯರಾದ ಡಾ.ಚ.ನ ಶಂಕರರಾಯ ಉಪಸ್ಥಿತರಿದ್ದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm