ಬ್ರೇಕಿಂಗ್ ನ್ಯೂಸ್
06-01-21 07:44 pm Mangaluru Correspondent ಕರಾವಳಿ
ಮಂಗಳೂರು, ಜ.6: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರದ ಅಭ್ಯಾಸ ವರ್ಗದ ಸಮಾರೋಪ ಸಮಾರಂಭ ಶಕ್ತಿನಗರದ ಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದ ಸುಮನಸ ಸಭಾಭವನದಲ್ಲಿ ನಡೆಯಿತು.
ಅಭಾವಿಪ ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ ಸಮಾರೋಪ ಭಾಷಣ ಮಾಡಿ , ವಿದ್ಯಾರ್ಥಿ ಪರಿಷತ್ ಮತ್ತು ಅದರ ಕಾರ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು.
ಸಮಾರಂಭದಲ್ಲಿ ವಿಭಾಗ ಪ್ರಮುಖರಾದ ಕೇಶವ ಬಂಗೇರ ಮಂಗಳೂರು ಮಹಾನಗರದ ನೂತನ ಕಾರ್ಯಕಾರಿಣಿ ಘೋಷಿಸಿದರು.
ಮಂಗಳೂರು ಮಹಾನಗರದ ಅಧ್ಯಕ್ಷರಾಗಿ ಶ್ರೀಮತಿ ಭಾರತಿ ಪ್ರಭು ಮರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಉಪನ್ಯಾಸಕರಾದ ಚಂದ್ರಶೇಖರ್, ಯತೀಶ್, ಶ್ರೀನಿವಾಸ್ ಆಯ್ಕೆಯಾದರು.
ಮಂಗಳೂರು ಮಹಾನಗರದ ಕಾರ್ಯದರ್ಶಿಯಾಗಿ ಎಸ್ ಡಿ ಎಂ ಕಾನೂನು ಕಾಲೇಜಿನ ಶ್ರೇಯಸ್ ಶೆಟ್ಟಿ ಆಯ್ಕೆಯಾದರು. ಸಹ ಕಾರ್ಯದರ್ಶಿಗಳಾಗಿ ಶ್ರೇಯಸ್ , ಕಿರಣ್, ಸ್ವಸ್ತಿಕ್, ಆತ್ಮಿಕ ಆಯ್ಕೆಯಾದರು.
ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ್ ಆಗಿ ಸುಶಾನಾ, ತಾಲೂಕು ಸಂಚಾಲಕರಾಗಿ ನಿಶಾನ್ ಆಳ್ವ , ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀ ಲಕ್ಷ್ಮಿ , ಹಾಸ್ಟೆಲ್ ಪ್ರಮುಖ ಕೀರ್ತನ್ , ಸೇವಾ ಪ್ರಮುಖ್ ಸಂತೋಷ್ , ಕಲಾಮಂಚ್ ಪಮುಕ್ ವಿನ್ಯಾಸ ,ವೃತ್ತಿಪರ ಶಿಕ್ಷಣ ಪ್ರಮುಖ ಶ್ರೀಪಾದ್ ತಂತ್ರಿ , ಸಾಮಾಜಿಕ ಜಾಲತಾಣ ಪ್ರಮುಖ ಆದಿತ್ಯ , ಕಾರ್ಯಾಲಯ ಕಾರ್ಯದರ್ಶಿ ಆದಿತ್ಯ ಶೆಟ್ಟಿ , ಎಸ್.ಎಫ್.ಡಿ ಪ್ರಮುಖ್ ವರುಣ ಸಿಂಗಾಲ ಹೋರಾಟ ಪ್ರಮುಖ್ ಪ್ರಣಾಮ್ ಮತ್ತು ನೀಲೇಶ್ ಆಯ್ಕೆಯಾದರು.
ನೂತನವಾಗಿ ಆಯ್ಕೆಯಾದ ನಗರ ಕಾರ್ಯದರ್ಶಿಗೆ ಈ ಹಿಂದೆ ನಗರ ಕಾರ್ಯದರ್ಶಿಯಾಗಿದ್ದ ಮಣಿಕಂಠ ಕಳಸ ಇವರು ಎಬಿವಿಪಿಯ ಧ್ವಜವನ್ನು ನೀಡುವ ಮೂಲಕ ಜವಾಬ್ದಾರಿ ಹಸ್ತಾಂತರಿಸಿದರು.
ಅ.ಭಾ.ವಿ.ಪ ಹಿರಿಯರಾದ ಡಾ.ಚ.ನ ಶಂಕರರಾಯ ಉಪಸ್ಥಿತರಿದ್ದರು.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 04:36 pm
Mangalore Correspondent
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm