ಬ್ರೇಕಿಂಗ್ ನ್ಯೂಸ್
06-01-21 07:44 pm Mangaluru Correspondent ಕರಾವಳಿ
ಮಂಗಳೂರು, ಜ.6: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರದ ಅಭ್ಯಾಸ ವರ್ಗದ ಸಮಾರೋಪ ಸಮಾರಂಭ ಶಕ್ತಿನಗರದ ಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದ ಸುಮನಸ ಸಭಾಭವನದಲ್ಲಿ ನಡೆಯಿತು.
ಅಭಾವಿಪ ವಿಭಾಗ ಸಂಘಟನಾ ಕಾರ್ಯದರ್ಶಿ ಬಸವೇಶ್ ಕೋರಿ ಸಮಾರೋಪ ಭಾಷಣ ಮಾಡಿ , ವಿದ್ಯಾರ್ಥಿ ಪರಿಷತ್ ಮತ್ತು ಅದರ ಕಾರ್ಯಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಿದರು.
ಸಮಾರಂಭದಲ್ಲಿ ವಿಭಾಗ ಪ್ರಮುಖರಾದ ಕೇಶವ ಬಂಗೇರ ಮಂಗಳೂರು ಮಹಾನಗರದ ನೂತನ ಕಾರ್ಯಕಾರಿಣಿ ಘೋಷಿಸಿದರು.
ಮಂಗಳೂರು ಮಹಾನಗರದ ಅಧ್ಯಕ್ಷರಾಗಿ ಶ್ರೀಮತಿ ಭಾರತಿ ಪ್ರಭು ಮರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಉಪನ್ಯಾಸಕರಾದ ಚಂದ್ರಶೇಖರ್, ಯತೀಶ್, ಶ್ರೀನಿವಾಸ್ ಆಯ್ಕೆಯಾದರು.
ಮಂಗಳೂರು ಮಹಾನಗರದ ಕಾರ್ಯದರ್ಶಿಯಾಗಿ ಎಸ್ ಡಿ ಎಂ ಕಾನೂನು ಕಾಲೇಜಿನ ಶ್ರೇಯಸ್ ಶೆಟ್ಟಿ ಆಯ್ಕೆಯಾದರು. ಸಹ ಕಾರ್ಯದರ್ಶಿಗಳಾಗಿ ಶ್ರೇಯಸ್ , ಕಿರಣ್, ಸ್ವಸ್ತಿಕ್, ಆತ್ಮಿಕ ಆಯ್ಕೆಯಾದರು.
ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ್ ಆಗಿ ಸುಶಾನಾ, ತಾಲೂಕು ಸಂಚಾಲಕರಾಗಿ ನಿಶಾನ್ ಆಳ್ವ , ನಗರ ವಿದ್ಯಾರ್ಥಿನಿ ಪ್ರಮುಖ್ ಶ್ರೀ ಲಕ್ಷ್ಮಿ , ಹಾಸ್ಟೆಲ್ ಪ್ರಮುಖ ಕೀರ್ತನ್ , ಸೇವಾ ಪ್ರಮುಖ್ ಸಂತೋಷ್ , ಕಲಾಮಂಚ್ ಪಮುಕ್ ವಿನ್ಯಾಸ ,ವೃತ್ತಿಪರ ಶಿಕ್ಷಣ ಪ್ರಮುಖ ಶ್ರೀಪಾದ್ ತಂತ್ರಿ , ಸಾಮಾಜಿಕ ಜಾಲತಾಣ ಪ್ರಮುಖ ಆದಿತ್ಯ , ಕಾರ್ಯಾಲಯ ಕಾರ್ಯದರ್ಶಿ ಆದಿತ್ಯ ಶೆಟ್ಟಿ , ಎಸ್.ಎಫ್.ಡಿ ಪ್ರಮುಖ್ ವರುಣ ಸಿಂಗಾಲ ಹೋರಾಟ ಪ್ರಮುಖ್ ಪ್ರಣಾಮ್ ಮತ್ತು ನೀಲೇಶ್ ಆಯ್ಕೆಯಾದರು.
ನೂತನವಾಗಿ ಆಯ್ಕೆಯಾದ ನಗರ ಕಾರ್ಯದರ್ಶಿಗೆ ಈ ಹಿಂದೆ ನಗರ ಕಾರ್ಯದರ್ಶಿಯಾಗಿದ್ದ ಮಣಿಕಂಠ ಕಳಸ ಇವರು ಎಬಿವಿಪಿಯ ಧ್ವಜವನ್ನು ನೀಡುವ ಮೂಲಕ ಜವಾಬ್ದಾರಿ ಹಸ್ತಾಂತರಿಸಿದರು.
ಅ.ಭಾ.ವಿ.ಪ ಹಿರಿಯರಾದ ಡಾ.ಚ.ನ ಶಂಕರರಾಯ ಉಪಸ್ಥಿತರಿದ್ದರು.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm