ಬ್ರೇಕಿಂಗ್ ನ್ಯೂಸ್
14-06-26 09:47 pm HK News Staffer ಕರಾವಳಿ
ಉಡುಪಿ, ಜೂನ್ 14: ಕರ್ನಾಟಕ ಪ್ರಸಿದ್ಧ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನಕ್ಕೆ ಪ್ರತಿ ದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ದೇವಿ ದರ್ಶನ ಪಡೆಯುತ್ತಾರೆ. ಇತ್ತೀಚೆಗೆ ತಮಿಳುನಾಡು ಮುಖ್ಯಮಂತ್ರಿ ಜೊಸೆಫ್ ವಿಜಯ್ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದು ಮರಳಿದ್ದರು. ಇದರ ಬೆನ್ನಲ್ಲೇ ಇದೀಗ ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರಿ ಅನಂತ್ ಅಂಬಾನಿ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಮೂಕಾಂಬಿಕೆ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನಕ್ಕೆ ಆಗಮಿಸಿದ ಅನಂತ್ ಅಂಬಾನಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮುಕಾಂಬಿಕಾ ಸನ್ನಿಧಾನದಲ್ಲಿ ಪೂಜೆ ಕೈಗೊಂಡಿದ್ದಾರೆ. ದೇಗುಲಕ್ಕೆ ಆಗಮಿಸಿದ ಅನಂತ್ ಅಂಬಾನಿಗೆ ದೇವಾಲಯದ ವತಿಯಿಂದ ಗೌರವಾರ್ಪಣೆ ಮಾಡಲಾಯಿತು.
ಜೂನ್ 13ರಂದು ಅನಂತ್ ಅಂಬಾನಿ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ದಿನಾಂಕ ನಿಗದಿಯಾಗಿತ್ತು. ಆದರೆ ಮುಂಬೈನಲ್ಲಿ ಭಾರಿ ಮಳೆ ಕಾರಣದಿಂದ ಪ್ರವಾಸ ಮುಂದೂಡಲಾಗಿತ್ತು. ಇಂದು ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಸಂಜೆ ವೇಳೆಗೆ ಕೊಲ್ಲೂರು ಮೂಕಾಂಬಿಕೆ ತಲುಪಿದ ಅನಂತ್ ಅಂಬಾನಿ ದೇವಿ ದರ್ಶನ ಪಡೆದಿದ್ದಾರೆ.
ಇತ್ತೀಚೆಗಷ್ಟೇ ಕೇರಳಕ್ಕೆ ತೆರಳಿ ಹಲವು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಇನ್ನು ತಿರುಪತಿಗೆ ಕುಟುಂಬ ಸಮೇತ ತೆರಳಿ ಪೂಜೆ ಸಲ್ಲಿಸಿದ್ದರು. ಇದೀಗ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm