ಬ್ರೇಕಿಂಗ್ ನ್ಯೂಸ್
06-01-21 08:18 pm Mangaluru Correspondent ಕರಾವಳಿ
ಮಂಗಳೂರು, ಜ.6: ಹೊಚ್ಚ ಹೊಸ ಟಿವಿ ಒಂದೇ ವರ್ಷದಲ್ಲಿ ಹಾಳಾಗಿದ್ದರಿಂದ ಬೇಸತ್ತ ಗ್ರಾಹಕರೊಬ್ಬರು ಲೀಗಲ್ ನೋಟಿಸ್ ಜಾರಿಗೊಳಿಸಿ, ಅದೇ ಕಂಪನಿಯ ಹೊಸ ಟಿವಿ ಪಡೆದ ಪ್ರಕರಣ ಬೆಳಕಿಗೆ ಬಂದಿದೆ.
ಮಂಗಳೂರಿನ ಪ್ರತಿಷ್ಠಿತ ಪತ್ರಿಕೆಯೊಂದರ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಹಕರೊಬ್ಬರು ಕಳೆದ ವರ್ಷ ಹೊಚ್ಚ ಹೊಸ ಸ್ಯಾಮ್ಸಂಗ್ ಟಿವಿಯೊಂದನ್ನು ನಗರದ ಸಿಟಿ ಸೆಂಟರ್ ಮಾಲ್ನಲ್ಲಿ ಇರುವ ರಿಲಯನ್ಸ್ ಡಿಜಿಟಲ್ ಮಳಿಗೆಯಲ್ಲಿ ಖರೀದಿಸಿದ್ದರು. 39 ಸಾವಿರ ರೂ. ಬೆಲೆ ನೀಡಿದ್ದ ಸ್ಯಾಮ್ಸಂಗ್ ಟಿವಿ 10 ತಿಂಗಳಲ್ಲಿ ಕೆಟ್ಟು ಹೋಗಿತ್ತು.
ಈ ಬಗ್ಗೆ ಅವರು ರಿಲಯನ್ಸ್ ಡಿಜಿಟಲ್ಗೆ ದೂರು ಸಲ್ಲಿಸಿದ್ದರು. ಬಳಿಕ ಇದನ್ನು ಸಂಬಂಧಪಟ್ಟ ಸೇವಾ ಕೇಂದ್ರಕ್ಕೆ ರಿಲಯನ್ಸ್ ಮಳಿಗೆಯವರು ಕಳುಹಿಸಿದ್ದರು.
ಆದರೆ, ನಾಲ್ಕು ದಿನದಲ್ಲಿ ಟಿವಿಯನ್ನು ರಿಪೇರಿ ಮಾಡಿಕೊಡುವುದಾಗಿ ಹೇಳಿದ್ದ ಸೇವಾ ಕೇಂದ್ರ ವಾರವಾದರೂ ಈ ಬಗ್ಗೆ ಸ್ಪಂದನೆ ಮಾಡಿರಲಿಲ್ಲ.
ಸಾಕಷ್ಟು ಇಮೇಲ್, ದೂರವಾಣಿ ಕರೆ ಬಳಿಕ ಬೇಸತ್ತ ಗ್ರಾಹಕರು ಸ್ಯಾಮ್ಸಂಗ್ ಮತ್ತು ರಿಲಯನ್ಸ್ ಡಿಜಿಟಲ್ಗೆ ಲೀಗಲ್ ನೋಟಿಸ್ ಜಾರಿಗೊಳಿಸಿದರು. ಜೊತೆಗೆ ಗ್ರಾಹಕ ಕೇಂದ್ರಕ್ಕೆ ದೂರನ್ನೂ ಸಲ್ಲಿಸಿದರು. ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತ ಸ್ಯಾಮ್ ಸಂಗ್ ಕಂಪೆನಿ ಹೊಸ ಟಿವಿಯೊಂದನ್ನು ನೀಡಿ ಇಡೀ ಪ್ರಕರಣಕ್ಕೆ ಸುಖಾಂತ್ಯ ಹಾಡಿದೆ.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm