ಬ್ರೇಕಿಂಗ್ ನ್ಯೂಸ್
06-01-21 08:27 pm Mangaluru Correspondent ಕರಾವಳಿ
ಮಂಗಳೂರು, ಜ.6: ನಗರದ ಪಾಂಡೇಶ್ವರದ ರೈಲ್ವೇ ಗೇಟಿನಲ್ಲಿ ರೈಲು ಬಂದಿರಲಿಲ್ಲ. ಬದಲಿಗೆ, ರೈಲಿನ ಮಾದರಿಯಲ್ಲೇ ಮತ್ತೊಂದು ರಸ್ತೆ ದಾಟುತ್ತಿತ್ತು. ಸ್ಥಳೀಯರು ಇದನ್ನು ಗಮನಿಸಿ, ರಸ್ತೆಯನ್ನು ಒಂದು ಕ್ಷಣ ಬಂದ್ ಮಾಡಿದರು.
ರಾತ್ರಿಯಾಗಿದ್ದರಿಂದ ರೈಲು ಬರದೆ ದಿಢೀರ್ ರಸ್ತೆ ಬಂದ್ ಮಾಡಿದ್ದು ವಾಹನ ಸವಾರರಿಗೆ ಕಿರಿಕಿರಿ ಮಾಡಿತ್ತು. ಸಂಜೆಯ ಧಾವಂತದಲ್ಲಿ ಕೆಲವರು ಹಾರ್ನ್ ಮೊಳಗಿಸಿದರು. ಕೆಲವರು ಏನೆಂದು ಮುಂದೆ ಬಂದು ಅಚ್ಚರಿಯಿಂದ ನೋಡುತ್ತಾ ನಿಂತರು. ನಿಂತವರು ಮಾತ್ರ ಅಚ್ಚರಿಗೊಂಡು ಅಲ್ಲಿಂದ ಕದಲಲಿಲ್ಲ !
ಹೌದು.. ಪಾಂಡೇಶ್ವರದ ರೈಲ್ವೇ ಗೇಟಿನಲ್ಲಿ ಬುಧವಾರ ಸಂಜೆ ಏಳು ಗಂಟೆ ಸುಮಾರಿಗೆ ಹೊಸ ಅತಿಥಿ ಬಂದಿತ್ತು. ನಗರದ ಜನರಿಗೆ ಅಪರೂಪದ ಅತಿಥಿ. ಬೃಹತ್ ಗಾತ್ರದ ಹೆಬ್ಬಾವು ರೈಲ್ವೇ ಗೇಟ್ ಮುಂಭಾಗದಲ್ಲೇ ರಸ್ತೆಯನ್ನು ದಾಟಿತ್ತು. ವಾಹನಗಳ ಭರಾಟೆಯ ಮಧ್ಯೆ ಹೆಬ್ಬಾವು ನಿಶ್ಚಿಂತೆಯಿಂದ ರಸ್ತೆ ದಾಟಿತ್ತು. ಇದನ್ನು ಗಮನಿಸಿದ ಕೆಲವರು ರಸ್ತೆ ತೆರವು ಮಾಡಿಕೊಟ್ಟು ಹಾವು ವಾಹನದ ಅಡಿಗೆ ಬೀಳದಂತೆ ನೋಡಿಕೊಂಡರು.
ಹೆಬ್ಬಾವು ನಿಧಾನಕ್ಕೆ ಗಜಗಾಂಭೀರ್ಯದಲ್ಲಿ ರಸ್ತೆ ದಾಟಿ, ಇನ್ನೊಂದು ಬದಿಗೆ ಸರಿಯಿತು. ಜನ ನೋಡುತ್ತಲೇ ಇದ್ದರು. ಹಿಂದೆ ಇದ್ದ ವಾಹನ ಸವಾರರಿಗೆ ವಿಚಾರ ಗೊತ್ತಾಗುವಾಗ ಹಾವು ಕತ್ತಲಲ್ಲಿ ಮರೆಯಾಗಿತ್ತು.
A Huge python snake was found crossing road near Pandeshwar Railway Track blocking road in Mangalore.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm