ಬ್ರೇಕಿಂಗ್ ನ್ಯೂಸ್
06-01-21 08:27 pm Mangaluru Correspondent ಕರಾವಳಿ
ಮಂಗಳೂರು, ಜ.6: ನಗರದ ಪಾಂಡೇಶ್ವರದ ರೈಲ್ವೇ ಗೇಟಿನಲ್ಲಿ ರೈಲು ಬಂದಿರಲಿಲ್ಲ. ಬದಲಿಗೆ, ರೈಲಿನ ಮಾದರಿಯಲ್ಲೇ ಮತ್ತೊಂದು ರಸ್ತೆ ದಾಟುತ್ತಿತ್ತು. ಸ್ಥಳೀಯರು ಇದನ್ನು ಗಮನಿಸಿ, ರಸ್ತೆಯನ್ನು ಒಂದು ಕ್ಷಣ ಬಂದ್ ಮಾಡಿದರು.
ರಾತ್ರಿಯಾಗಿದ್ದರಿಂದ ರೈಲು ಬರದೆ ದಿಢೀರ್ ರಸ್ತೆ ಬಂದ್ ಮಾಡಿದ್ದು ವಾಹನ ಸವಾರರಿಗೆ ಕಿರಿಕಿರಿ ಮಾಡಿತ್ತು. ಸಂಜೆಯ ಧಾವಂತದಲ್ಲಿ ಕೆಲವರು ಹಾರ್ನ್ ಮೊಳಗಿಸಿದರು. ಕೆಲವರು ಏನೆಂದು ಮುಂದೆ ಬಂದು ಅಚ್ಚರಿಯಿಂದ ನೋಡುತ್ತಾ ನಿಂತರು. ನಿಂತವರು ಮಾತ್ರ ಅಚ್ಚರಿಗೊಂಡು ಅಲ್ಲಿಂದ ಕದಲಲಿಲ್ಲ !

ಹೌದು.. ಪಾಂಡೇಶ್ವರದ ರೈಲ್ವೇ ಗೇಟಿನಲ್ಲಿ ಬುಧವಾರ ಸಂಜೆ ಏಳು ಗಂಟೆ ಸುಮಾರಿಗೆ ಹೊಸ ಅತಿಥಿ ಬಂದಿತ್ತು. ನಗರದ ಜನರಿಗೆ ಅಪರೂಪದ ಅತಿಥಿ. ಬೃಹತ್ ಗಾತ್ರದ ಹೆಬ್ಬಾವು ರೈಲ್ವೇ ಗೇಟ್ ಮುಂಭಾಗದಲ್ಲೇ ರಸ್ತೆಯನ್ನು ದಾಟಿತ್ತು. ವಾಹನಗಳ ಭರಾಟೆಯ ಮಧ್ಯೆ ಹೆಬ್ಬಾವು ನಿಶ್ಚಿಂತೆಯಿಂದ ರಸ್ತೆ ದಾಟಿತ್ತು. ಇದನ್ನು ಗಮನಿಸಿದ ಕೆಲವರು ರಸ್ತೆ ತೆರವು ಮಾಡಿಕೊಟ್ಟು ಹಾವು ವಾಹನದ ಅಡಿಗೆ ಬೀಳದಂತೆ ನೋಡಿಕೊಂಡರು.
ಹೆಬ್ಬಾವು ನಿಧಾನಕ್ಕೆ ಗಜಗಾಂಭೀರ್ಯದಲ್ಲಿ ರಸ್ತೆ ದಾಟಿ, ಇನ್ನೊಂದು ಬದಿಗೆ ಸರಿಯಿತು. ಜನ ನೋಡುತ್ತಲೇ ಇದ್ದರು. ಹಿಂದೆ ಇದ್ದ ವಾಹನ ಸವಾರರಿಗೆ ವಿಚಾರ ಗೊತ್ತಾಗುವಾಗ ಹಾವು ಕತ್ತಲಲ್ಲಿ ಮರೆಯಾಗಿತ್ತು.
A Huge python snake was found crossing road near Pandeshwar Railway Track blocking road in Mangalore.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 04:36 pm
Mangalore Correspondent
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
27-10-25 04:04 pm
Bangalore Correspondent
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am