ಬ್ರೇಕಿಂಗ್ ನ್ಯೂಸ್
19-06-26 03:31 pm HK News Staffer ಕರಾವಳಿ
ಮಂಗಳೂರು, ಜೂನ್ 19: ಧರ್ಮಸ್ಥಳ ಬಳಿಯ ಬಂಗ್ಲೆಗುಡ್ಡೆ ಕಾಡಿನಲ್ಲಿ ಶೋಧ ಸಂದರ್ಭ ಪತ್ತೆಯಾಗಿದ್ದ ಏಳು ಅಸ್ಥಿಪಂಜರಗಳ ಗುರುತು ಪತ್ತೆಗಾಗಿ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.
ಬಂಗ್ಲೆಗುಡ್ಡೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಾನವ ಅಸ್ಥಿಪಂಜರಗಳನ್ನು ಎಫ್ಎಸ್ಎಲ್ ತನಿಖೆಗಾಗಿ ರವಾನಿಸಲಾಗಿತ್ತು. ಇದರ ವರದಿಯನ್ನು ಆಧರಿಸಿ ರಾಜ್ಯದ ವಿವಿಧ ಕಡೆ ನಾಪತ್ತೆಯಾದವರ ಕುಟುಂಬದ ಜೊತೆಗೆ ಈ ಅಸ್ಥಿಪಂಜರಗಳ ಡಿಎನ್ಎ ಹೋಲಿಕೆಯಾಗುತ್ತದೆಯೇ ಎಂದು ತನಿಖೆ ನಡೆಸಲಾಗುತ್ತಿದೆ. ಇದಕ್ಕಾಗಿ ರಾಜ್ಯದ ನಾನಾ ಭಾಗಗಳಲ್ಲಿ ಧರ್ಮಸ್ಥಳಕ್ಕೆ ತೆರಳಿ ನಾಪತ್ತೆಯಾಗಿರುವ ಪ್ರಕರಣಗಳು ಇವೆಯೇ ಎಂಬ ಬಗ್ಗೆ ಪೊಲೀಸರು ವಿವರ ಸಂಗ್ರಹಿಸುತ್ತಿದ್ದಾರೆ. ಕೇರಳ, ತೆಲಂಗಾಣ ಸೇರಿದಂತೆ ರಾಜ್ಯದ ಹಲವು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಾಪತ್ತೆಯಾಗಿರುವವರ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಡಿಸಿಆರ್ ಬಿ ಸೇರಿದಂತೆ ಇನ್ನಿತರ ಮೂಲಗಳಿಂದ ಮಾಹಿತಿ ಸಂಗ್ರಹಿಸಿದ್ದು ಧರ್ಮಸ್ಥಳಕ್ಕೆ ತೆರಳಿ ನಾಪತ್ತೆಯಾದವರ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಇದೇ ಆಧಾರದಲ್ಲಿ ಎಂಟು ಕುಟುಂಬಗಳ ಜನರ ರಕ್ತದ ಮಾದರಿಯನ್ನು ಪೊಲೀಸರು ಪಡೆದಿದ್ದು ಡಿಎನ್ಎ ಟೆಸ್ಟ್ ಉದ್ದೇಶಕ್ಕಾಗಿ FSL ತನಿಖೆಗೆ ಕಳುಹಿಸಲಾಗಿದೆ. ಇದೇ ವೇಳೆ, ಇನ್ನೂ 9 ಕುಟುಂಬಗಳ ರಕ್ತದ ಮಾದರಿಗಳನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ. ಧರ್ಮಸ್ಥಳ ಬಳಿಯ ಬಂಗ್ಲೆಗುಡ್ಡದಲ್ಲಿ ಕಳೆದ ವರ್ಷ ಸೆಪ್ಟಂಬರ್ 17-18 ರಂದು ಎಸ್ಐಟಿ ಶೋಧನೆ ಸಂದರ್ಭ ಏಳು ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಮಣ್ಣಿನ ಮೇಲ್ಮೈನಲ್ಲೇ ಅಸ್ಥಿಪಂಜರ ಬಿದ್ದುಕೊಂಡಿದ್ದರಿಂದ ಆತ್ಮಹತ್ಯೆಯೇ, ಕೊಲೆಯೇ ಎನ್ನುವ ಬಗ್ಗೆ ವದಂತಿ ಹರಡಿತ್ತು.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm