ಬ್ರೇಕಿಂಗ್ ನ್ಯೂಸ್
06-01-21 08:48 pm Mangaluru Correspondent ಕರಾವಳಿ
ಮಂಗಳೂರು, ಜ.6: ಏಪಲ್ ಕಂಪನಿ ಹೆಸರಲ್ಲಿ ಮೊಬೈಲ್ ಬಿಡಿ ಭಾಗಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ನಗರದ ಸಿಟಿ ಮಾರ್ಕೆಟ್ ಪ್ಲಾಝಾ ಕಟ್ಟಡದ ನಾಲ್ಕು ಮೊಬೈಲ್ ಅಂಗಡಿಗಳ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಮಂಗಳೂರಿನ ಹಂಪನಕಟ್ಟೆಯ ಕೇಂದ್ರ ಮಾರುಕಟ್ಟೆಯ ಮುಂಭಾಗದಲ್ಲಿರುವ ಸಿಟಿ ಮಾರ್ಕೆಟ್ ಕಟ್ಟಡದಲ್ಲಿ ಕಾರ್ಯಾಚರಿಸುವ ಗುಜರಾತ್ ಮೂಲದ ವ್ಯಾಪಾರಿಗಳಿಗೆ ಸೇರಿದ ನಾಲ್ಕು ಮೊಬೈಲ್ ಅಂಗಡಿಗಳಲ್ಲಿ ಏಪಲ್ ಕಂಪನಿಯದ್ದೆಂದು ಹೇಳಿ ನಕಲಿ ಸ್ಪೇರ್ ಪಾರ್ಟ್ ಗಳನ್ನು ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಏಪಲ್ ಕಂಪನಿಗೆ ದೂರು ಹೋಗಿ, ಕಂಪನಿಯವವರು ಪ್ರತಿನಿಧಿಯೊಬ್ಬರನ್ನು ಪರಿಶೀಲನೆಗೆ ಮಂಗಳೂರಿಗೆ ಕಳುಹಿಸಿದ್ದರು.


ಸ್ವತಃ ಪ್ರತಿನಿಧಿ ಗ್ರಾಹಕನ ಸೋಗಿನಲ್ಲಿ ಪರಿಶೀಲನೆ ನಡೆಸಿದಾಗ, ಒಂದೇ ಕಟ್ಟಡದಲ್ಲಿರುವ ನಾಲ್ಕು ಮೊಬೈಲ್ ಅಂಗಡಿಗಳಲ್ಲಿ ಏಪಲ್ ಕಂಪನಿಯ ಒರಿಜಿನಲ್ ಬಿಡಿ ಭಾಗಗಳೆಂದು ಹೇಳಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಈ ಬಗ್ಗೆ ಏಪಲ್ ಕಂಪೆನಿಯ ಪ್ರತಿನಿಧಿ ಬಂದರು ಠಾಣೆಯಲ್ಲಿ ನಾಲ್ಕು ಅಂಗಡಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ.
The Apple company has filed a complaint at Bunder Police Station on four shops of City Market for selling fake Spare Parts of Mobile phones in the name of Apple.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 04:36 pm
Mangalore Correspondent
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm