ಬ್ರೇಕಿಂಗ್ ನ್ಯೂಸ್
06-01-21 08:48 pm Mangaluru Correspondent ಕರಾವಳಿ
ಮಂಗಳೂರು, ಜ.6: ಏಪಲ್ ಕಂಪನಿ ಹೆಸರಲ್ಲಿ ಮೊಬೈಲ್ ಬಿಡಿ ಭಾಗಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ನಗರದ ಸಿಟಿ ಮಾರ್ಕೆಟ್ ಪ್ಲಾಝಾ ಕಟ್ಟಡದ ನಾಲ್ಕು ಮೊಬೈಲ್ ಅಂಗಡಿಗಳ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಮಂಗಳೂರಿನ ಹಂಪನಕಟ್ಟೆಯ ಕೇಂದ್ರ ಮಾರುಕಟ್ಟೆಯ ಮುಂಭಾಗದಲ್ಲಿರುವ ಸಿಟಿ ಮಾರ್ಕೆಟ್ ಕಟ್ಟಡದಲ್ಲಿ ಕಾರ್ಯಾಚರಿಸುವ ಗುಜರಾತ್ ಮೂಲದ ವ್ಯಾಪಾರಿಗಳಿಗೆ ಸೇರಿದ ನಾಲ್ಕು ಮೊಬೈಲ್ ಅಂಗಡಿಗಳಲ್ಲಿ ಏಪಲ್ ಕಂಪನಿಯದ್ದೆಂದು ಹೇಳಿ ನಕಲಿ ಸ್ಪೇರ್ ಪಾರ್ಟ್ ಗಳನ್ನು ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಏಪಲ್ ಕಂಪನಿಗೆ ದೂರು ಹೋಗಿ, ಕಂಪನಿಯವವರು ಪ್ರತಿನಿಧಿಯೊಬ್ಬರನ್ನು ಪರಿಶೀಲನೆಗೆ ಮಂಗಳೂರಿಗೆ ಕಳುಹಿಸಿದ್ದರು.


ಸ್ವತಃ ಪ್ರತಿನಿಧಿ ಗ್ರಾಹಕನ ಸೋಗಿನಲ್ಲಿ ಪರಿಶೀಲನೆ ನಡೆಸಿದಾಗ, ಒಂದೇ ಕಟ್ಟಡದಲ್ಲಿರುವ ನಾಲ್ಕು ಮೊಬೈಲ್ ಅಂಗಡಿಗಳಲ್ಲಿ ಏಪಲ್ ಕಂಪನಿಯ ಒರಿಜಿನಲ್ ಬಿಡಿ ಭಾಗಗಳೆಂದು ಹೇಳಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಈ ಬಗ್ಗೆ ಏಪಲ್ ಕಂಪೆನಿಯ ಪ್ರತಿನಿಧಿ ಬಂದರು ಠಾಣೆಯಲ್ಲಿ ನಾಲ್ಕು ಅಂಗಡಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ.
The Apple company has filed a complaint at Bunder Police Station on four shops of City Market for selling fake Spare Parts of Mobile phones in the name of Apple.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm