ಬ್ರೇಕಿಂಗ್ ನ್ಯೂಸ್
07-01-21 11:06 am Mangalore Correspondent ಕರಾವಳಿ
ಮಂಗಳೂರು, ಜ.7 : ದ.ಕ. ಜಿಲ್ಲೆಯಲ್ಲಿ ಹಕ್ಕಿ ಜ್ವರದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯಾರಿ ಸ್ಪಷ್ಟಪಡಿಸಿದ್ದಾರೆ.

ಮಂಗಳೂರು ತಾಲೂಕಿನ ಮಂಜನಾಡಿಯ ಅರಂಗಡಿ ಪ್ರದೇಶದಲ್ಲಿ ಮಂಗಳವಾರ ಐದು ಕಾಗೆಗಳು ಸತ್ತು ಬಿದ್ದಿದ್ದವು. ಕಾಗೆಯೊಂದರ ಕಳೇಬರವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ಉಳಿದ ಕಾಗೆಗಳ ಕಳೇಬರವನ್ನು ಗುಂಡಿ ತೋಡಿ ಹೂಳಲು ನಿರ್ದೇಶಿಸಲಾಗಿದೆ. ಸುತ್ತಲಿನ ಪ್ರದೇಶಕ್ಕೆ ಕೀಟನಾಶಕ ಸಿಂಪಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಮಂಜನಾಡಿ ಗ್ರಾಮದಲ್ಲಿ 10,401 ಜನಸಂಖ್ಯೆ ಇದ್ದು, ಈಗಾಗಲೇ ಆಶಾ ಕಾರ್ಯಕರ್ತೆಯರು ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರಿಂದ ಮನೆ ಮನೆ ಸಮೀಕ್ಷೆ ನಡೆಸಲಾಗಿದೆ. ಇದುವರೆಗೂ ಯಾವುದೇ ರೋಗ ಲಕ್ಷಣ ಕಂಡುಬಂದಿಲ್ಲ. ಕರಪತ್ರಗಳ ಮೂಲಕ ಜಾಗೃತಿ ಮೂಡಿಸುವ ಕ್ರಮ ಕೈಗೊಳ್ಳಲಾಗಿದೆ. ವೈದ್ಯಾಧಿಕಾರಿಗಳ ತಂಡವನ್ನು ಪ್ರತಿನಿತ್ಯ ಸ್ಥಳಕ್ಕೆ ಭೇಟಿ ಕೊಟ್ಟದ್ದನ್ನು ಮಾಹಿತಿ ನೀಡಲು ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
The health officer of Mangalore stated that no Bird flu of Crows has been detected After fear gripped up in people of Manjanady as 5 crows died together.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm