ಬ್ರೇಕಿಂಗ್ ನ್ಯೂಸ್
07-01-21 11:14 am Mangalore Correspondent ಕರಾವಳಿ
ಮಂಗಳೂರು, ಜ.7 : ಕ.ರಾ.ರ.ಸಾ. ನಿಗಮದ ವತಿಯಿಂದ ಮಂಗಳೂರಿನಿಂದ ಕುಮಟಾ ಮಾರ್ಗದಲ್ಲಿ ವೋಲ್ವೋ ಸಾರಿಗೆ ಸೌಲಭ್ಯವನ್ನು ಜ.4ರಿಂದ ಪ್ರಾರಂಭಿಸಲಾಗಿದೆ.
ಮಂಗಳೂರಿನಿಂದ ಸಂಜೆ 5 ಗಂಟೆಗೆ ಹೊರಟು ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಹೊನ್ನಾವರ ಮಾರ್ಗವಾಗಿ ರಾತ್ರಿ 9:30ಕ್ಕೆ ಕುಮಟಾ ತಲುಪಲಿದೆ. ಕುಮಟಾದಿಂದ ಮುಂಜಾನೆ 5:30ಕ್ಕೆ ಹೊರಟು ಹೊನ್ನಾವರ, ಭಟ್ಕಳ, ಬೈಂದೂರು,ಕುಂದಾಪುರ, ಉಡುಪಿ ಮಾರ್ಗವಾಗಿ ಬೆಳಗ್ಗೆ 9:30ಕ್ಕೆ ಮಂಗಳೂರು ತಲುಪಲಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್ಒಪಿ ನಿರ್ದೇಶನದಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಂಗಳೂರು ಕರಾರಸಾಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
kSRTC now announes daily Volvo Bus services from Mangalore to Kumta.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:59 pm
Mangaluru Staffer
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm