ಬ್ರೇಕಿಂಗ್ ನ್ಯೂಸ್
07-01-21 11:14 am Mangalore Correspondent ಕರಾವಳಿ
ಮಂಗಳೂರು, ಜ.7 : ಕ.ರಾ.ರ.ಸಾ. ನಿಗಮದ ವತಿಯಿಂದ ಮಂಗಳೂರಿನಿಂದ ಕುಮಟಾ ಮಾರ್ಗದಲ್ಲಿ ವೋಲ್ವೋ ಸಾರಿಗೆ ಸೌಲಭ್ಯವನ್ನು ಜ.4ರಿಂದ ಪ್ರಾರಂಭಿಸಲಾಗಿದೆ.
ಮಂಗಳೂರಿನಿಂದ ಸಂಜೆ 5 ಗಂಟೆಗೆ ಹೊರಟು ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಹೊನ್ನಾವರ ಮಾರ್ಗವಾಗಿ ರಾತ್ರಿ 9:30ಕ್ಕೆ ಕುಮಟಾ ತಲುಪಲಿದೆ. ಕುಮಟಾದಿಂದ ಮುಂಜಾನೆ 5:30ಕ್ಕೆ ಹೊರಟು ಹೊನ್ನಾವರ, ಭಟ್ಕಳ, ಬೈಂದೂರು,ಕುಂದಾಪುರ, ಉಡುಪಿ ಮಾರ್ಗವಾಗಿ ಬೆಳಗ್ಗೆ 9:30ಕ್ಕೆ ಮಂಗಳೂರು ತಲುಪಲಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್ಒಪಿ ನಿರ್ದೇಶನದಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮಂಗಳೂರು ಕರಾರಸಾಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
kSRTC now announes daily Volvo Bus services from Mangalore to Kumta.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm