ಬ್ರೇಕಿಂಗ್ ನ್ಯೂಸ್
25-06-26 02:39 pm HK News Staffer ಕರಾವಳಿ
ಬೆಂಗಳೂರು, ಜೂನ್ 25: ಸಂಪುಟ ವಿಸ್ತರಣೆ ವಿಳಂಬ ಮತ್ತು ರಾಜ್ಯದಲ್ಲಿ ಮಳೆ ಆವರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ 3-4 ಜಿಲ್ಲೆಗಳಲ್ಲಿ ಪ್ರಕೃತಿ ವಿಕೋಪ ಮೇಲುಸ್ತುವಾರಿಯಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ಮಾಡಿದೆ.
ಡಾ.ಜಿ.ಪರಮೇಶ್ವರ್- ತುಮಕೂರು ಮತ್ತು ಚಿತ್ರದುರ್ಗ, ಕೆ.ಎಚ್ ಮುನಿಯಪ್ಪ- ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯನಗರ, ರಾಮಲಿಂಗಾರೆಡ್ಡಿ- ಬೆಂಗಳೂರು ದಕ್ಷಿಣ ಮತ್ತು ಮಂಡ್ಯ, ಎಂ.ಬಿ ಪಾಟೀಲ್- ವಿಜಯಪುರ ಮತ್ತು ಬಾಗಲಕೋಟ, ಕೆಜೆ ಜಾರ್ಜ್ –ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ, ಕೃಷ್ಣ ಭೈರೇಗೌಡ – ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆ,
ಈಶ್ವರ ಖಂಡ್ರೆ- ಬೀದರ್ ಮತ್ತು ಗದಗ, ಸತೀಶ್ ಜಾರಕಿಹೊಳಿ- ಬೆಳಗಾವಿ, ಧಾರವಾಡ ಮತ್ತು ಹಾವೇರಿ, ಪ್ರಿಯಾಂಕ ಖರ್ಗೆ- ಕಲಬುರ್ಗಿ ಮತ್ತು ಯಾದಗಿರಿ, ಶರಣಪ್ರಕಾಶ್ ಪಾಟೀಲ್- ರಾಯಚೂರು ಮತ್ತು ಕೊಪ್ಪಳ, ಯುಟಿ ಖಾದರ್- ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ, ಭೈರತಿ ಸುರೇಶ್ – ಕೋಲಾರ ಮತ್ತು ಚಿಕ್ಕಬಳ್ಳಾಪುರ, ಯತೀಂದ್ರ ಸಿದ್ದರಾಮಯ್ಯ- ಮೈಸೂರು, ಚಾಮರಾಜನಗರ.
ಪೂರ್ತಿ ಸಚಿವ ಸಂಪುಟ ವಿಸ್ತರಣೆ ಆಗದೇ ಇರುವುದರಿಂದ ಜಿಲ್ಲಾ ಉಸ್ತುವಾರಿ ಸಚಿವರ ನಿಯೋಜನೆ ಆಗಿಲ್ಲ. ಸದ್ಯ ಸಚಿವ ಸ್ಥಾನಕ್ಕಾಗಿ ಹೊಸಬರು ಮತ್ತು ಹಳಬರು ತೀವ್ರ ಲಾಬಿ ನಡೆಸುತ್ತಿರುವುದರಿಂದ ಸಂಪುಟ ವಿಸ್ತರಣೆ ತಡವಾಗುವ ನಿರೀಕ್ಷೆಯಿದೆ. ಈ ಹಿಂದೆ ಪರಿಷತ್ ಚುನಾವಣೆ ಬೆನ್ನಲ್ಲೇ ಸಂಪುಟ ವಿಸ್ತರಣೆ ಆಗಬಹುದು ಎನ್ನುವ ನಿರೀಕ್ಷೆ ಇತ್ತು. ಈ ನಡುವೆ ಮಳೆಗಾಲ ಆವರಿಸಿದ್ದರಿಂದ ತುರ್ತು ಪ್ರಕೃತಿ ವಿಕೋಪ ನಿರ್ವಹಣೆಗಾಗಿ ಹಾಲಿ ಇರುವ ಸಚಿವರಿಗೆ ಎಲ್ಲ ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm