ಬ್ರೇಕಿಂಗ್ ನ್ಯೂಸ್
07-01-21 11:30 am Mangalore Correspondent ಕರಾವಳಿ
ಮಂಗಳೂರು, ಜ.7 : ತುಳುನಾಡಿನ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ರೀತಿಯಲ್ಲಿ ದೈವಗಳ ಫೋಟೊ, ವೀಡಿಯೊಗಳನ್ನು ಎಡಿಟ್ ಮಾಡಿ ಅಸಂಖ್ಯಾತ ದೈವ ಭಕ್ತರ ಧಾರ್ಮಿಕ ನಂಬಿಕೆಗಳಿಗೆ ನೋವು ಉಂಟು ಮಾಡಲಾಗುತ್ತಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು "ಯುವ ತುಳುನಾಡ್ ಕುಡ್ಲ" ಸಂಘಟನೆ ಪೊಲೀಸ್ ದೂರು ದಾಖಲಿಸಿದೆ.
ದೈವಗಳ ಪೋಟೊಗಳನ್ನು ಅಸಭ್ಯವಾಗಿ ಎಡಿಟ್ ಮಾಡುವುದು, ದೈವಗಳ ಬಗ್ಗೆ ತಮ್ಮದೇ ಕಲ್ಪನೆಯಲ್ಲಿ ಚಿತ್ರ ಬಿಡಿಸುವುದು, ದೈವ ನರ್ತನಗಳ ವೀಡಿಯೊಗಳಿಗೆ ಸಿನಿಮಾ ಹಾಡುಗಳು, DJ ಹಾಡು ಹಾಕಿ ಎಡಿಟ್ ಮಾಡುವುದು, ಅಗತ್ಯವಿಲ್ಲದ ಭಂಗಿಯಲ್ಲಿ ದೈವದ ಫೋಟೊ ತೆಗೆಯುವುದು, ಸಂದಿ, ಪಾಡ್ದನ, ಬೀರಗಳಲ್ಲಿ ಇಲ್ಲದ ಕಥೆ ಕಟ್ಟಿ ಅದಕ್ಕೆ ತಕ್ಕುದಾದ ವೀಡಿಯೊಗಳನ್ನು ಮಾಡಿ ನಂಬಿಕೆಗೆ ನೋವುಂಟು ಮಾಡುವ ಕೃತ್ಯಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಪೇಜ್, ಗ್ರೂಪ್, ಖಾತೆಗಳ ವಿರುದ್ಧ ದೂರು ಸಲ್ಲಿಸಲಾಗಿದೆ.
ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಯುವ "ತುಳುನಾಡ್ ® ಕುಡ್ಲ" ಸಂಘಟನೆ ಮಂಗಳೂರು ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಸೈಬರ್ ಕ್ರೈಮ್ ಸ್ಟೇಷನ್ ಹಾಗೂ ಮಂಗಳೂರು ನಗರದ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ದೂರು ಸಲ್ಲಿಸಿದೆ.
ಈ ಸಂದರ್ಭ ಸಂಘಟನೆಯ ಅಧ್ಯಕ್ಷ ರೋಶನ್ ರೆನಾಲ್ಡ್, ಗೌರವಾಧ್ಯಕ್ಷ ಯಾದವ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರಿತೇಶ್ ಡಿಸೋಜ, ಖಜಾಂಚಿ ರಕ್ಷಣ್ ಪೂಜಾರಿ, ಸಂಚಾಲಕ ಸನತ್, ಸದಸ್ಯರಾದ ಸಂತೋಷ್ ಶೆಟ್ಟಿ, ಸುಜಿತ್ ರಾಜ್ ಉಜಿರೆ ಉಪಸ್ಥಿತರಿದ್ದರು.
The police commissioner of Mangalore N Shashi Kumar has warned of strict action against those who Morph Photos of God and hurt religious beliefs.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm