ಬ್ರೇಕಿಂಗ್ ನ್ಯೂಸ್
07-01-21 11:30 am Mangalore Correspondent ಕರಾವಳಿ
ಮಂಗಳೂರು, ಜ.7 : ತುಳುನಾಡಿನ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ರೀತಿಯಲ್ಲಿ ದೈವಗಳ ಫೋಟೊ, ವೀಡಿಯೊಗಳನ್ನು ಎಡಿಟ್ ಮಾಡಿ ಅಸಂಖ್ಯಾತ ದೈವ ಭಕ್ತರ ಧಾರ್ಮಿಕ ನಂಬಿಕೆಗಳಿಗೆ ನೋವು ಉಂಟು ಮಾಡಲಾಗುತ್ತಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು "ಯುವ ತುಳುನಾಡ್ ಕುಡ್ಲ" ಸಂಘಟನೆ ಪೊಲೀಸ್ ದೂರು ದಾಖಲಿಸಿದೆ.
ದೈವಗಳ ಪೋಟೊಗಳನ್ನು ಅಸಭ್ಯವಾಗಿ ಎಡಿಟ್ ಮಾಡುವುದು, ದೈವಗಳ ಬಗ್ಗೆ ತಮ್ಮದೇ ಕಲ್ಪನೆಯಲ್ಲಿ ಚಿತ್ರ ಬಿಡಿಸುವುದು, ದೈವ ನರ್ತನಗಳ ವೀಡಿಯೊಗಳಿಗೆ ಸಿನಿಮಾ ಹಾಡುಗಳು, DJ ಹಾಡು ಹಾಕಿ ಎಡಿಟ್ ಮಾಡುವುದು, ಅಗತ್ಯವಿಲ್ಲದ ಭಂಗಿಯಲ್ಲಿ ದೈವದ ಫೋಟೊ ತೆಗೆಯುವುದು, ಸಂದಿ, ಪಾಡ್ದನ, ಬೀರಗಳಲ್ಲಿ ಇಲ್ಲದ ಕಥೆ ಕಟ್ಟಿ ಅದಕ್ಕೆ ತಕ್ಕುದಾದ ವೀಡಿಯೊಗಳನ್ನು ಮಾಡಿ ನಂಬಿಕೆಗೆ ನೋವುಂಟು ಮಾಡುವ ಕೃತ್ಯಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಪೇಜ್, ಗ್ರೂಪ್, ಖಾತೆಗಳ ವಿರುದ್ಧ ದೂರು ಸಲ್ಲಿಸಲಾಗಿದೆ.
ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಯುವ "ತುಳುನಾಡ್ ® ಕುಡ್ಲ" ಸಂಘಟನೆ ಮಂಗಳೂರು ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಸೈಬರ್ ಕ್ರೈಮ್ ಸ್ಟೇಷನ್ ಹಾಗೂ ಮಂಗಳೂರು ನಗರದ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ದೂರು ಸಲ್ಲಿಸಿದೆ.
ಈ ಸಂದರ್ಭ ಸಂಘಟನೆಯ ಅಧ್ಯಕ್ಷ ರೋಶನ್ ರೆನಾಲ್ಡ್, ಗೌರವಾಧ್ಯಕ್ಷ ಯಾದವ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರಿತೇಶ್ ಡಿಸೋಜ, ಖಜಾಂಚಿ ರಕ್ಷಣ್ ಪೂಜಾರಿ, ಸಂಚಾಲಕ ಸನತ್, ಸದಸ್ಯರಾದ ಸಂತೋಷ್ ಶೆಟ್ಟಿ, ಸುಜಿತ್ ರಾಜ್ ಉಜಿರೆ ಉಪಸ್ಥಿತರಿದ್ದರು.
The police commissioner of Mangalore N Shashi Kumar has warned of strict action against those who Morph Photos of God and hurt religious beliefs.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm