ಬ್ರೇಕಿಂಗ್ ನ್ಯೂಸ್
07-01-21 11:30 am Mangalore Correspondent ಕರಾವಳಿ
ಮಂಗಳೂರು, ಜ.7 : ತುಳುನಾಡಿನ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ರೀತಿಯಲ್ಲಿ ದೈವಗಳ ಫೋಟೊ, ವೀಡಿಯೊಗಳನ್ನು ಎಡಿಟ್ ಮಾಡಿ ಅಸಂಖ್ಯಾತ ದೈವ ಭಕ್ತರ ಧಾರ್ಮಿಕ ನಂಬಿಕೆಗಳಿಗೆ ನೋವು ಉಂಟು ಮಾಡಲಾಗುತ್ತಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು "ಯುವ ತುಳುನಾಡ್ ಕುಡ್ಲ" ಸಂಘಟನೆ ಪೊಲೀಸ್ ದೂರು ದಾಖಲಿಸಿದೆ.
ದೈವಗಳ ಪೋಟೊಗಳನ್ನು ಅಸಭ್ಯವಾಗಿ ಎಡಿಟ್ ಮಾಡುವುದು, ದೈವಗಳ ಬಗ್ಗೆ ತಮ್ಮದೇ ಕಲ್ಪನೆಯಲ್ಲಿ ಚಿತ್ರ ಬಿಡಿಸುವುದು, ದೈವ ನರ್ತನಗಳ ವೀಡಿಯೊಗಳಿಗೆ ಸಿನಿಮಾ ಹಾಡುಗಳು, DJ ಹಾಡು ಹಾಕಿ ಎಡಿಟ್ ಮಾಡುವುದು, ಅಗತ್ಯವಿಲ್ಲದ ಭಂಗಿಯಲ್ಲಿ ದೈವದ ಫೋಟೊ ತೆಗೆಯುವುದು, ಸಂದಿ, ಪಾಡ್ದನ, ಬೀರಗಳಲ್ಲಿ ಇಲ್ಲದ ಕಥೆ ಕಟ್ಟಿ ಅದಕ್ಕೆ ತಕ್ಕುದಾದ ವೀಡಿಯೊಗಳನ್ನು ಮಾಡಿ ನಂಬಿಕೆಗೆ ನೋವುಂಟು ಮಾಡುವ ಕೃತ್ಯಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಪೇಜ್, ಗ್ರೂಪ್, ಖಾತೆಗಳ ವಿರುದ್ಧ ದೂರು ಸಲ್ಲಿಸಲಾಗಿದೆ.
ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಯುವ "ತುಳುನಾಡ್ ® ಕುಡ್ಲ" ಸಂಘಟನೆ ಮಂಗಳೂರು ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಸೈಬರ್ ಕ್ರೈಮ್ ಸ್ಟೇಷನ್ ಹಾಗೂ ಮಂಗಳೂರು ನಗರದ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ದೂರು ಸಲ್ಲಿಸಿದೆ.
ಈ ಸಂದರ್ಭ ಸಂಘಟನೆಯ ಅಧ್ಯಕ್ಷ ರೋಶನ್ ರೆನಾಲ್ಡ್, ಗೌರವಾಧ್ಯಕ್ಷ ಯಾದವ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರಿತೇಶ್ ಡಿಸೋಜ, ಖಜಾಂಚಿ ರಕ್ಷಣ್ ಪೂಜಾರಿ, ಸಂಚಾಲಕ ಸನತ್, ಸದಸ್ಯರಾದ ಸಂತೋಷ್ ಶೆಟ್ಟಿ, ಸುಜಿತ್ ರಾಜ್ ಉಜಿರೆ ಉಪಸ್ಥಿತರಿದ್ದರು.
The police commissioner of Mangalore N Shashi Kumar has warned of strict action against those who Morph Photos of God and hurt religious beliefs.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 04:36 pm
Mangalore Correspondent
11 ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ಸಿಕ್ಕಿಬಿದ್ದಿದ್...
26-10-25 04:42 pm
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm