ಬ್ರೇಕಿಂಗ್ ನ್ಯೂಸ್
07-01-21 11:30 am Mangalore Correspondent ಕರಾವಳಿ
ಮಂಗಳೂರು, ಜ.7 : ತುಳುನಾಡಿನ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ರೀತಿಯಲ್ಲಿ ದೈವಗಳ ಫೋಟೊ, ವೀಡಿಯೊಗಳನ್ನು ಎಡಿಟ್ ಮಾಡಿ ಅಸಂಖ್ಯಾತ ದೈವ ಭಕ್ತರ ಧಾರ್ಮಿಕ ನಂಬಿಕೆಗಳಿಗೆ ನೋವು ಉಂಟು ಮಾಡಲಾಗುತ್ತಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು "ಯುವ ತುಳುನಾಡ್ ಕುಡ್ಲ" ಸಂಘಟನೆ ಪೊಲೀಸ್ ದೂರು ದಾಖಲಿಸಿದೆ.
ದೈವಗಳ ಪೋಟೊಗಳನ್ನು ಅಸಭ್ಯವಾಗಿ ಎಡಿಟ್ ಮಾಡುವುದು, ದೈವಗಳ ಬಗ್ಗೆ ತಮ್ಮದೇ ಕಲ್ಪನೆಯಲ್ಲಿ ಚಿತ್ರ ಬಿಡಿಸುವುದು, ದೈವ ನರ್ತನಗಳ ವೀಡಿಯೊಗಳಿಗೆ ಸಿನಿಮಾ ಹಾಡುಗಳು, DJ ಹಾಡು ಹಾಕಿ ಎಡಿಟ್ ಮಾಡುವುದು, ಅಗತ್ಯವಿಲ್ಲದ ಭಂಗಿಯಲ್ಲಿ ದೈವದ ಫೋಟೊ ತೆಗೆಯುವುದು, ಸಂದಿ, ಪಾಡ್ದನ, ಬೀರಗಳಲ್ಲಿ ಇಲ್ಲದ ಕಥೆ ಕಟ್ಟಿ ಅದಕ್ಕೆ ತಕ್ಕುದಾದ ವೀಡಿಯೊಗಳನ್ನು ಮಾಡಿ ನಂಬಿಕೆಗೆ ನೋವುಂಟು ಮಾಡುವ ಕೃತ್ಯಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಪೇಜ್, ಗ್ರೂಪ್, ಖಾತೆಗಳ ವಿರುದ್ಧ ದೂರು ಸಲ್ಲಿಸಲಾಗಿದೆ.
ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಯುವ "ತುಳುನಾಡ್ ® ಕುಡ್ಲ" ಸಂಘಟನೆ ಮಂಗಳೂರು ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಸೈಬರ್ ಕ್ರೈಮ್ ಸ್ಟೇಷನ್ ಹಾಗೂ ಮಂಗಳೂರು ನಗರದ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ದೂರು ಸಲ್ಲಿಸಿದೆ.
ಈ ಸಂದರ್ಭ ಸಂಘಟನೆಯ ಅಧ್ಯಕ್ಷ ರೋಶನ್ ರೆನಾಲ್ಡ್, ಗೌರವಾಧ್ಯಕ್ಷ ಯಾದವ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ರಿತೇಶ್ ಡಿಸೋಜ, ಖಜಾಂಚಿ ರಕ್ಷಣ್ ಪೂಜಾರಿ, ಸಂಚಾಲಕ ಸನತ್, ಸದಸ್ಯರಾದ ಸಂತೋಷ್ ಶೆಟ್ಟಿ, ಸುಜಿತ್ ರಾಜ್ ಉಜಿರೆ ಉಪಸ್ಥಿತರಿದ್ದರು.
The police commissioner of Mangalore N Shashi Kumar has warned of strict action against those who Morph Photos of God and hurt religious beliefs.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm