ಬ್ರೇಕಿಂಗ್ ನ್ಯೂಸ್
26-06-26 09:42 pm HK News Staffer ಕರಾವಳಿ
ಉಡುಪಿ, ಜೂನ್ 26: ರಾಮಮಂದಿರದಲ್ಲಿ ಅವ್ಯವಹಾರ ಆರೋಪದ ಬಗ್ಗೆ ಅವರಿವರು ಮಾಡಿದ ಸುದ್ದಿಗಳಿಂದ ನಾನು ಅಭಿಪ್ರಾಯ ನೀಡಲು ಆಗಲ್ಲ. ಜುಲೈ 11ರಂದು ಟ್ರಸ್ಟನ ಸಭೆಯಿದೆ. ಅಲ್ಲಿ ಈ ವಿಚಾರ ಚರ್ಚೆಗೆ ಬರುತ್ತದೆ. ನಾನು ಆ ಸಭೆಯಲ್ಲಿ ಭಾಗಿಯಾಗುತ್ತೇನೆ. ವಿಚಾರ ತಿಳಿದು ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ಶ್ರೀ ರಾಮಮಂದಿರ ವಿಶ್ವಸ್ಥಮಂಡಳಿ ಟ್ರಸ್ಟ್ ಸದಸ್ಯ, ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 200 ಕೆ.ಜಿ ಬೆಳ್ಳಿ ನೀಡಿದರೂ ರಶೀದಿ ಕೊಟ್ಟಿಲ್ಲ ಎಂಬ ಆರೋಪದ ಬಗ್ಗೆ ಮಾತನಾಡಿ, ದೊಡ್ಡ ಮಟ್ಟದ ದೇಣಿಗೆ ನೀಡಿದವರು, ಅಲ್ಲಿಯೇ ರಶೀದಿ ತೆಗೆದುಕೊಳ್ಳಬೇಕು. ದೇಣಿಗೆ ನೀಡುವವರು ಮತ್ತು ಪಡೆದವರು ಇಬ್ಬರಿಗೂ ಜವಾಬ್ದಾರಿಯಿದೆ. ದೇಣಿಗೆ ತೆಗೆದುಕೊಂಡವರಿಗೆ ದೊಡ್ಡ ಜವಾಬ್ದಾರಿ ಇದೆ. ರಶೀದಿ ಕೊಟ್ಟಿಲ್ಲವಾದರೆ ಅದು ದೊಡ್ಡ ತಪ್ಪು. ಕೇವಲ ಬಾಯಿ ಮಾತಿನ ಹೇಳಿಕೆಗಳು ಉಳಿಯಬಾರದು. ಅವರು ಆರೋಪ ಮಾಡಿದ್ದರೆ ವಾಸ್ತವ ಇರಬಹುದು. ಆದರೆ ರಶೀದಿ ಕೊಟ್ಟಿಲ್ಲ ಎಂಬ ಮಾತು ನಂಬಲಾಗಲ್ಲ ಎಂದರು.
ಎಸ್ ಐಟಿ ತನಿಖೆ ನಡೆಸುತ್ತಿರುವುದು ಸ್ವಾಗತ ಅರ್ಹ ಬೆಳವಣಿಗೆ. ತಪ್ಪಿದ್ದಲ್ಲಿ ಅದರ ವಿಮರ್ಶೆ ನಡೆಯಲೇಬೇಕು. ಆರೋಪಿಗಳಿಗೆ ತಕ್ಕುದಾದ ಶಿಕ್ಷೆಯಾಗಬೇಕು. ದೇಶ ವಿದೇಶದ ಸಮಸ್ತ ಶ್ರದ್ದಾಳುಗಳ ಕೇಂದ್ರ ಇದು. ಇಂತಹ ಕೇಂದ್ರದಲ್ಲಿ ಇಂತಹ ಘೋರ ಅಪಚಾರ ನಡೆಯಬಾರದಿತ್ತು. ನಡೆದದ್ದು ಹೌದಾದರೆ ಖಂಡಿತ ಶಿಕ್ಷೆಯಾಗಬೇಕು. ಸತ್ಯಾಸತ್ಯತೆ ಶೀಘ್ರವಾಗಿ ಹೊರಬರಬೇಕು ಎಂದರು.
ಎಸ್ ಐಟಿ ತನಿಖೆ ನಡೆಸುತ್ತಿರುವುದು ಸ್ವಾಗತ ಅರ್ಹ ಬೆಳವಣಿಗೆ. ತಪ್ಪಿದ್ದಲ್ಲಿ ಅದರ ವಿಮರ್ಶೆ ನಡೆಯಲೇಬೇಕು. ಆರೋಪಿಗಳಿಗೆ ತಕ್ಕುದಾದ ಶಿಕ್ಷೆಯಾಗಬೇಕು. ದೇಶ ವಿದೇಶದ ಸಮಸ್ತ ಶ್ರದ್ದಾಳುಗಳ ಕೇಂದ್ರ ಇದು. ಇಂತಹ ಕೇಂದ್ರದಲ್ಲಿ ಇಂತಹ ಘೋರ ಅಪಚಾರ ನಡೆಯಬಾರದಿತ್ತು. ನಡೆದದ್ದು ಹೌದಾದರೆ ಖಂಡಿತ ಶಿಕ್ಷೆಯಾಗಬೇಕು. ಸತ್ಯಾಸತ್ಯತೆ ಶೀಘ್ರವಾಗಿ ಹೊರಬರಬೇಕು ಎಂದರು.
ನಾನು ಹೋದಾಗಲೆಲ್ಲ ಕೆಲವು ಸಲಹೆ ನೀಡುತ್ತಿದ್ದೆ. ಸಭೆಗಳಲ್ಲೂ ಕೂಡ ಪ್ರಸ್ತಾಪ ಮಾಡುತ್ತಿದ್ದೆ. ಎಲ್ಲವನ್ನು ಮಾಡುತ್ತಿದ್ದೇವೆ ಎಂದು ಹೇಳಿದ್ದರು. ನಾನು ಅಲ್ಲೇ ನಿಲ್ಲಲು ಸಾಧ್ಯವಿಲ್ಲ, ಹೋದಾಗ ಪರಿಶೀಲಿಸಿ ಸಲಹೆ ನೀಡುತ್ತಿದ್ದೆ. ನಾನು ವಿಶ್ವಸ್ಥ ಮಂಡಳಿ ಸದಸ್ಯ, ವಿಶ್ವಾಸವಿಟ್ಟು ಸಲಹೆ ಕೊಡುತ್ತಿದ್ದೆ. ಸಂಬಂಧಪಟ್ಟವರು ವಿಶ್ವಾಸಾರ್ಹ ವ್ಯಕ್ತಿಗಳಾಗಿರಬೇಕಿತ್ತು ಎಂದರು.
ಚಂಪತ್ ರಾಯ್ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶ್ರೀಗಳು, ವಾಟ್ಸಪ್ ಗ್ರೂಪಿನಲ್ಲಿ ಅವರು ಯಾವುದೇ ರೀತಿಯ ಸಂದೇಶ ಕಳುಹಿಸಿಲ್ಲ. ಟ್ರಸ್ಟನ ವಾಟ್ಸಪ್ ಗ್ರೂಪಿನಲ್ಲಿ ಮಾಹಿತಿ ನೀಡಿಲ್ಲ. ಅವರ ನೇರ ನಂಬರ್ ನಿಂದಲೂ ನನಗೆ ಮೆಸೇಜ್ ಬಂದಿಲ್ಲ. ಈ ತರದ ವಿಷಯಗಳಿದ್ದಾಗ ಅವರು ಮೆಸೇಜ್ ಮಾಡುತ್ತಿರುತ್ತಿದ್ದರು. ಅಲ್ಲಿ ಏನು ಬೆಳವಣಿಗೆಯಾಗಿದೆ ಗೊತ್ತಿಲ್ಲ ಎಂದರು.
ಆರ್ ಎಸ್ ಎಸ್ ನೊಂದಣಿ ಪ್ರಿಯಾಂಕ ಖರ್ಗೆ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಂಘಟನೆಯನ್ನು ರಿಜಿಸ್ಟರ್ ಮಾಡಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ, ಮಾಡಿದ್ರೆ ಒಳ್ಳೇದು ಎಂದರು.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm