ಬ್ರೇಕಿಂಗ್ ನ್ಯೂಸ್
27-06-26 02:44 pm HK News Staffer ಕರಾವಳಿ
ಮಂಗಳೂರು, ಜೂನ್ 27: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅವಹೇಳನ ಮಾಡಬಾರದೆಂಬ ಕೋರ್ಟ್ ಮಧ್ಯಂತರ ಆದೇಶ ಉಲ್ಲಂಘಿಸಿದ ಆರೋಪದಲ್ಲಿ ಸೌಜನ್ಯಾ ಪರ ಹೋರಾಟಗಾರ ವಿಠಲ ಗೌಡ ಅವರನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸುವಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ.
ಹೆಗ್ಗಡೆಯವರ ಬಗ್ಗೆ ಮತ್ತು ಕ್ಷೇತ್ರದ ಬಗ್ಗೆ ಅಗೌರವ ಮೂಡಿಸುವ ರೀತಿ ಹೇಳಿಕೆ ನೀಡಬಾರದೆಂದು 2023ರಲ್ಲಿ ಹೊರಡಿಸಿದ್ದ ಆದೇಶವನ್ನು ಉಲ್ಲಂಘಿಸಿದ್ದಾರೆಂದು ಧರ್ಮಸ್ಥಳ ಪರವಾಗಿ ಶೀನಪ್ಪ ಮೂಲ್ಯ ಕೋರ್ಟಿಗೆ ಅಪೀಲು ಮಾಡಿದ್ದು ಇದರಂತೆ ವಿಠಲ ಗೌಡ ಅವರಿಗೆ 30 ದಿನಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಮಾಡಿದೆ. ಇದರ ಬೆನ್ನಲ್ಲೇ ವಿಠಲ್ ಗೌಡ ತಲೆಮರೆಸಿಕೊಂಡಿದ್ದು ಜೂನ್ 30ರ ಒಳಗೆ ಬಂಧಿಸಿ ಕೋರ್ಟಿಗೆ ಹಾಜರುಪಡಿಸುವಂತೆ ಪೊಲೀಸರಿಗೆ ಆದೇಶ ಮಾಡಿದೆ.
ಇದರಂತೆ, ಬೆಂಗಳೂರು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ವಿಠಲ ಗೌಡ ಬಂಧನಕ್ಕೆ ವಾರಂಟ್ ಜಾರಿ ಮಾಡಿದೆ. ಬೆಳ್ತಂಗಡಿ ಮತ್ತು ಧರ್ಮಸ್ಥಳದ ಠಾಣೆಯ ಪೊಲೀಸರ ನೆರವಿನೊಂದಿಗೆ ವಿಠ್ಠಲ ಗೌಡ ಬಂಧನಕ್ಕಾಗಿ ಬೆಂಗಳೂರು ಕೋರ್ಟ್ ಪೊಲೀಸರು ಶೋಧ ನಡೆಸಿದ್ದಾರೆ. ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ವಿಠಲ ಗೌಡ ಕಳೆದ ನಾಲ್ಕು ತಿಂಗಳಿಂದ ಮನೆಗೆ ಬಾರದೆ ತಲೆಮರೆಸಿಕೊಂಡಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ವಿಠ್ಠಲ ಗೌಡ ಮನೆ, ಕುಸುಮಾವತಿ ನಿವಾಸಕ್ಕೆ ಕೋರ್ಟ್ ಅಧಿಕಾರಿಗಳ ಭೇಟಿ ನೀಡಿದ್ದು ವಾರಂಟ್ ಆದೇಶವನ್ನು ನೀಡಿದ್ದಾರೆ. ಉಜಿರೆ ಪರಿಸರದಲ್ಲಿ ವಿಠ್ಠಲ ಗೌಡ ಇರುವ ಬಗ್ಗೆ ಮಾಹಿತಿ ಆಧರಿಸಿ ದಿಢೀರ್ ಉಜಿರೆಗೆ ಆಗಮಿಸಿ ಶೋಧ ನಡೆಸಿದ್ದಾರೆ.
04-08-26 09:12 pm
HK News Staffer
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
ರಾಜಕೀಯ ಡಬಲ್ ಗೇಮ್, ಮೋಸದಿಂದ ಕೂಡಿದೆ; ತಲೆ ಹೊಡೆದವ...
04-08-26 08:11 pm
ಸಂಪುಟ ಸಂಕಟ; ಸಚಿವ ಸ್ಥಾನ ಸಿಗದ್ದಕ್ಕೆ ರಾಜ್ಯಾದ್ಯಂತ...
04-08-26 03:53 pm
ಶಾಸಕರು ರಾಜೀನಾಮೆ ಕೊಟ್ರೆ ಎರಡೇ ನಿಮಿಷದಲ್ಲಿ ಅಂಗೀಕಾ...
04-08-26 03:15 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
05-08-26 08:08 pm
HK News Staffer
ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರ ; ಸಂಘ ನೋಂದಣಿ ಆಗಿಲ...
03-08-26 10:50 pm
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
05-08-26 09:08 pm
HK News Staffer
ಯಾದಗಿರಿ ಔಷಧ ಕಂಪನಿಯಲ್ಲಿ ಭೀಕರ ದುರಂತ ; ರಾಸಾಯನಿಕ...
05-08-26 06:20 pm
ಬ್ರಾಹ್ಮಣರಿಗೆ ಮನೆ ಇದೆಯೇ? ನಾವು ಇನ್ಫೋಸಿಸ್ ಉದ್ಯೋಗ...
05-08-26 04:42 pm
ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ...
05-08-26 04:29 pm
Srinivas College Ragging, Mangalore: ಶ್ರೀನಿವಾ...
05-08-26 11:44 am