ಬ್ರೇಕಿಂಗ್ ನ್ಯೂಸ್
02-07-26 10:11 pm HK News Staffer ಕರಾವಳಿ
ಮಂಗಳೂರು, ಜುಲೈ 2: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಜುಲೈ 3ರ ಶುಕ್ರವಾರ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿಯಿಂದ 12ನೇ ತರಗತಿ ವರೆಗಿನ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಮಾಡಿದ್ದಾರೆ.
ಜಿಲ್ಲಾಡಳಿತದ ಆದೇಶದ ವಿರುದ್ಧವಾಗಿ ಶಾಲೆ, ಕಾಲೇಜುಗಳಲ್ಲಿ ತರಗತಿಗಳನ್ನು ನಡೆಸುವುದು ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಕಾನೂನು ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿದೆ. ಜುಲೈ 2ರಂದು ರೆಡ್ ಅಲರ್ಟ್ ನೀಡಿದ್ದರಿಂದ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು. ಆದರೆ ನಿರೀಕ್ಷೆಯಷ್ಟು ಮಳೆ ಬಂದಿರಲಿಲ್ಲ. ಇದೇ ವೇಳೆ, ನೀರು ನಿಲ್ಲುವ ಪ್ರದೇಶಕ್ಕೆ ತೆರಳದಂತೆ ಮತ್ತು ಸಮುದ್ರ ಮೀನುಗಾರಿಕೆ ಮಾಡದಂತೆಯೂ ಸೂಚನೆ ನೀಡಲಾಗಿದೆ.
02-07-26 09:19 pm
HK News Staffer
ಆರ್ಎಸ್ಎಸ್ಗೆ ಬರುವ ಪ್ರತಿ ರೂಪಾಯಿಗೂ ಲೆಕ್ಕವಿದೆ,...
02-07-26 09:18 pm
ಬಿಜೆಪಿಯವರು ದೇವಸ್ಥಾನಗಳ ಮುಂದೆ ಹುಂಡಿ ಹಣ ಕಳ್ಳರಿದ್...
01-07-26 09:49 pm
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
02-07-26 03:37 pm
HK News Staffer
ಹಿಂದು ವಿವಾಹಕ್ಕೆ ನೋಂದಣಿಯಷ್ಟೇ ಸಾಲದು, ಸಪ್ತಪದಿ ಇನ...
02-07-26 01:56 pm
ಅಯೋಧ್ಯೆ ರಾಮ ಮಂದಿರ ದೇಣಿಗೆ ಹಗರಣ; ಟ್ರಸ್ಟಿ ಅನಿಲ್...
02-07-26 01:42 pm
1990ರ ಕಾಶ್ಮೀರಿ ಪಂಡಿತರ ನರಮೇಧ ; ನರ್ಸ್ ಸರಳಾ ಭಟ್...
30-06-26 08:06 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
02-07-26 10:53 pm
HK News Desk
ಆರೆಂಜ್ ಅಲರ್ಟ್ ಸೂಚನೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲ...
02-07-26 10:11 pm
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕ...
01-07-26 10:37 pm
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
02-07-26 10:09 pm
HK News Staffer
ಶಂಕರಪುರದಲ್ಲಿ ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ವ...
02-07-26 08:40 pm
ಕಾಸರಗೋಡು ; ಶಾಲಾ ಮೈದಾನದಲ್ಲಿ ಕಾರ್ ರೇಸಿಂಗ್, ತಡೆ...
02-07-26 04:21 pm
ತಾವರೆಕೆರೆಯ ಕಲ್ಲು ಕ್ವಾರಿಯಲ್ಲಿ ಘೋರ ದುರಂತ ; ಬೃಹತ...
02-07-26 12:10 pm
ಮುರಿನ್ ಕಟ್ಟೆ ವಿವಾದ ಹಿನ್ನೆಲೆ ; ಕೋಮು ದ್ವೇಷ ಕದಡು...
02-07-26 12:04 pm